Webdunia - Bharat's app for daily news and videos

Install App

‘ರಾಮಾಯಣ’ ಬಳಿಕ ‘ಶ್ರೀಕೃಷ್ಣ’ ಧಾರವಾಹಿ ಮರುಪ್ರಸಾರ ಮಾಡಲಿರುವ ದೂರದರ್ಶನ

Webdunia
ಶುಕ್ರವಾರ, 24 ಏಪ್ರಿಲ್ 2020 (10:11 IST)
ನವದೆಹಲಿ: ಲಾಕ್ ಡೌನ್ ವೇಳೆ ಮನೆಯಲ್ಲೇ ಕೂತಿರುವ ಜನತೆಗೆ ರಾಮಾಯಣ ಧಾರವಾಹಿಯ ಮರುಪ್ರಸಾರ ಮಾಡಿ ದೂರದರ್ಶನ ಮತ್ತೆ ಟಿಆರ್ ಪಿಯಲ್ಲಿ ಉತ್ತುಂಗಕ್ಕೇರಿತ್ತು. ಇದೀಗ ಮತ್ತೊಂದು ಜನಪ್ರಿಯ ಧಾರವಾಹಿಯನ್ನು ಮರಳಿ ಪ್ರಸಾರ ಮಾಡಲು ನಿರ್ಧರಿಸಿದೆ.


ರಾಮಾಯಣದಂತೇ ದೂರದರ್ಶನದಲ್ಲಿ ಜನಪ್ರಿಯವಾಗಿದ್ದ ಧಾರವಾಹಿ ‘ಶ್ರೀಕೃಷ್ಣ’. ಭಗವಾನ್ ಶ್ರೀಕೃಷ್ಣನ ಕುರಿತಾದ ಪೌರಾಣಿಕ ಧಾರವಾಹಿ ಒಂದು ಕಾಲದಲ್ಲಿ ಸೂಪರ್ ಹಿಟ್ ಆಗಿತ್ತು. ಅದೀಗ ಮರಳಿ ಪ್ರಸಾರವಾಗಲಿದೆ.

ಆದರೆ ಶ್ರೀಕೃಷ್ಣ ಯಾವಾಗಿನಿಂದ ಪ್ರಸಾರ ಆರಂಭವಾಗಲಿದೆ ಎಂಬುದನ್ನು ದೂರದರ್ಶನ ಸದ್ಯಕ್ಕೆ ತಿಳಿಸಿಲ್ಲ. ಇದೀಗ ರಾಮಾಯಣದಲ್ಲಿ ಉತ್ತರ ರಾಮಾಯಣ ಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments