‘ರಾಮಾಯಣ’ದಲ್ಲಿ ತ್ರಿಜಟಾ ಎಂಬ ರಾಕ್ಷಸಿ ಪಾತ್ರ ಮಾಡಿದ್ದವರು ಯಾರು ಗೊತ್ತೇ?!

Webdunia
ಭಾನುವಾರ, 19 ಏಪ್ರಿಲ್ 2020 (09:07 IST)
ಮುಂಬೈ: ದೂರದರ್ಶನದಲ್ಲಿ ಮರಳಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿ ಜನಪ್ರಿಯತೆಯ ಉತ್ತುಂಗದಲ್ಲಿದೆ. ಈ ಧಾರವಾಹಿಯ ಪಾತ್ರಧಾರಿಗಳ ಬಗ್ಗೆ ಈಗ ಒಂದೊಂದೇ ಇಂಟರೆಸ್ಟಿಂಗ್ ವಿಚಾರಗಳು ಹೊರಬರುತ್ತಿವೆ.


ಸೀತೆ ಅಶೋಕ ವನದಲ್ಲಿ ಬಂಧಿಯಾಗಿ ಕುಳಿತಿರುವಾಗ ಆಕೆಯ ನೆರವಿಗೆ ಬರುವುದು ತ್ರಿಜಟಾ ಎಂಬ ರಾಕ್ಷಸಿ. ಮೂಲತಃ ರಾಕ್ಷಸಿಯಾದರೂ ಈಕೆ ಒಳ್ಳೆಯ ಮನಸ್ಸಿನವಳು. ಸೀತೆಯ ದುಃಖಕ್ಕೆ ಸಾಂತ್ವನ ಹೇಳುತ್ತಿರುತ್ತಾಳೆ.

ಅಸಲಿಗೆ ಈ ಪಾತ್ರ ಮಾಡಿದವರು ಯಾರು ಗೊತ್ತಾ? ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅತ್ತೆ ಅನಿತಾ ಕಶ್ಯಪ್. ಅನಿತಾ ಕಶ್ಯಪ್ ಮಗಳು ತಾಹಿರಾ ಕಶ್ಯಪ್ ವಿವಾಹವಾಗಿದ್ದು, ಆಯುಷ್ಮಾನ್ ರನ್ನು. ಇದೀಗ ಇವರ ವಿಚಾರವೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments