Webdunia - Bharat's app for daily news and videos

Install App

‘ರಾಮಾಯಣ’ದಲ್ಲಿ ತ್ರಿಜಟಾ ಎಂಬ ರಾಕ್ಷಸಿ ಪಾತ್ರ ಮಾಡಿದ್ದವರು ಯಾರು ಗೊತ್ತೇ?!

Webdunia
ಭಾನುವಾರ, 19 ಏಪ್ರಿಲ್ 2020 (09:07 IST)
ಮುಂಬೈ: ದೂರದರ್ಶನದಲ್ಲಿ ಮರಳಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿ ಜನಪ್ರಿಯತೆಯ ಉತ್ತುಂಗದಲ್ಲಿದೆ. ಈ ಧಾರವಾಹಿಯ ಪಾತ್ರಧಾರಿಗಳ ಬಗ್ಗೆ ಈಗ ಒಂದೊಂದೇ ಇಂಟರೆಸ್ಟಿಂಗ್ ವಿಚಾರಗಳು ಹೊರಬರುತ್ತಿವೆ.


ಸೀತೆ ಅಶೋಕ ವನದಲ್ಲಿ ಬಂಧಿಯಾಗಿ ಕುಳಿತಿರುವಾಗ ಆಕೆಯ ನೆರವಿಗೆ ಬರುವುದು ತ್ರಿಜಟಾ ಎಂಬ ರಾಕ್ಷಸಿ. ಮೂಲತಃ ರಾಕ್ಷಸಿಯಾದರೂ ಈಕೆ ಒಳ್ಳೆಯ ಮನಸ್ಸಿನವಳು. ಸೀತೆಯ ದುಃಖಕ್ಕೆ ಸಾಂತ್ವನ ಹೇಳುತ್ತಿರುತ್ತಾಳೆ.

ಅಸಲಿಗೆ ಈ ಪಾತ್ರ ಮಾಡಿದವರು ಯಾರು ಗೊತ್ತಾ? ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅತ್ತೆ ಅನಿತಾ ಕಶ್ಯಪ್. ಅನಿತಾ ಕಶ್ಯಪ್ ಮಗಳು ತಾಹಿರಾ ಕಶ್ಯಪ್ ವಿವಾಹವಾಗಿದ್ದು, ಆಯುಷ್ಮಾನ್ ರನ್ನು. ಇದೀಗ ಇವರ ವಿಚಾರವೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments