Webdunia - Bharat's app for daily news and videos

Install App

ಬಡ ಮಕ್ಕಳಿಗೆ ರಿಯಲ್ ಹೀರೋ ಆದ ‘ದೊರೆಸಾನಿ’ ಹೀರೋ ಪೃಥ್ವಿರಾಜ್

Webdunia
ಸೋಮವಾರ, 20 ಜೂನ್ 2022 (16:46 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದೊರೆಸಾನಿ ಧಾರವಾಹಿಯ ನಾಯಕ ಆನಂದ್ ಅಲಿಯಾಸ್ ನಟ ಪೃಥ್ವಿರಾಜ್ ಈಗ ನಿಜ ಜೀವನದಲ್ಲೂ ತಾನು ಹೀರೋ ಎಂದು ನಿರೂಪಿಸಿದ್ದಾರೆ.

ಧಾರವಾಹಿ ಮೂಲಕ ಹೆಂಗಳೆಯರ ಮನಗೆದ್ದಿರುವ ನಟ ಪೃಥ್ವಿರಾಜ್ ಈಗ ಬಡಮಕ್ಕಳಿಗೆ ಇತ್ತೀಚೆಗೆ ಬಿಡುಗಡೆಯಾಗಿರುವ 777 ಚಾರ್ಲಿ ಸಿನಿಮಾ ತೋರಿಸಿ ಖುಷಿಪಟ್ಟಿದ್ದಾರೆ. ಮಕ್ಕಳನ್ನು ಥಿಯೇಟರ್ ಗೆ ಕರೆದೊಯ್ದು, ತಿಂಡಿ ಕೊಡಿಸಿ ಅವರ ಜೊತೆ ಕೂತು ಸಿನಿಮಾ ವೀಕ್ಷಿಸಿ ಖುಷಿಕೊಟ್ಟಿದ್ದಾರೆ.

ಹೆಚ್ಚಿನ ಮಕ್ಕಳು ಇದೇ ಮೊದಲ ಬಾರಿಗೆ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದಾರೆ. ಅಪ್ಪಂದಿರ ದಿನಕ್ಕೆ ಈ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ್ದು ವಿಶೇಷ ಗಳಿಗೆ ಎಂದು ಪೃಥ್ವಿರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments