Webdunia - Bharat's app for daily news and videos

Install App

ಬಡ ಮಕ್ಕಳಿಗೆ ರಿಯಲ್ ಹೀರೋ ಆದ ‘ದೊರೆಸಾನಿ’ ಹೀರೋ ಪೃಥ್ವಿರಾಜ್

Webdunia
ಸೋಮವಾರ, 20 ಜೂನ್ 2022 (16:46 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದೊರೆಸಾನಿ ಧಾರವಾಹಿಯ ನಾಯಕ ಆನಂದ್ ಅಲಿಯಾಸ್ ನಟ ಪೃಥ್ವಿರಾಜ್ ಈಗ ನಿಜ ಜೀವನದಲ್ಲೂ ತಾನು ಹೀರೋ ಎಂದು ನಿರೂಪಿಸಿದ್ದಾರೆ.

ಧಾರವಾಹಿ ಮೂಲಕ ಹೆಂಗಳೆಯರ ಮನಗೆದ್ದಿರುವ ನಟ ಪೃಥ್ವಿರಾಜ್ ಈಗ ಬಡಮಕ್ಕಳಿಗೆ ಇತ್ತೀಚೆಗೆ ಬಿಡುಗಡೆಯಾಗಿರುವ 777 ಚಾರ್ಲಿ ಸಿನಿಮಾ ತೋರಿಸಿ ಖುಷಿಪಟ್ಟಿದ್ದಾರೆ. ಮಕ್ಕಳನ್ನು ಥಿಯೇಟರ್ ಗೆ ಕರೆದೊಯ್ದು, ತಿಂಡಿ ಕೊಡಿಸಿ ಅವರ ಜೊತೆ ಕೂತು ಸಿನಿಮಾ ವೀಕ್ಷಿಸಿ ಖುಷಿಕೊಟ್ಟಿದ್ದಾರೆ.

ಹೆಚ್ಚಿನ ಮಕ್ಕಳು ಇದೇ ಮೊದಲ ಬಾರಿಗೆ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದಾರೆ. ಅಪ್ಪಂದಿರ ದಿನಕ್ಕೆ ಈ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ್ದು ವಿಶೇಷ ಗಳಿಗೆ ಎಂದು ಪೃಥ್ವಿರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments