Webdunia - Bharat's app for daily news and videos

Install App

ಕಿರುತೆರೆ ನಟರಿಗೆ ನೆರೆ ರಾಜ್ಯಗಳಿಂದ ಡ್ರಗ್ ಸಪ್ಲೈ

Webdunia
ಮಂಗಳವಾರ, 22 ಸೆಪ್ಟಂಬರ್ 2020 (12:10 IST)
ಬೆಂಗಳೂರು: ಕನ್ನಡದ ಕಿರುತೆರೆ ನಟ-ನಟಿಯರಿಗೂ ನಶೆ ಲಿಂಕ್ ಇದೆ ಎಂಬ ವಿಚಾರವನ್ನು ಈಗಾಗಲೇ ಬಂಧಿತರಾಗಿರುವ ಡ್ರಗ್ ಪೆಡ್ಲರ್ ಗಳು ಬಾಯ್ಬಿಡುತ್ತಿದ್ದಾರೆ.


ಕನ್ನಡ ಕಿರುತೆರೆ ನಟ-ನಟಿಯರಿಗೆ ನೆರೆ ರಾಜ್ಯಗಳಿಂದ ಡ್ರಗ್ ಸಪ್ಲೈ ಆಗುತ್ತಿತ್ತು ಎಂಬ ವಿಚಾರವನ್ನು ಡ್ರಗ್ ಪೆಡ್ಲರ್ ಗಳು ಬಾಯ್ಬಿಟ್ಟಿದ್ದಾರೆ. ಎನ್ ಸಿಬಿ, ಸಿಸಿಬಿ ಬಳಿಕ ಈಗ ಕಿರುತೆರೆ ನಟರನ್ನು ಆಂತರಿಕ ತನಿಖಾ ಸಂಸ್ಥೆ ಐಎಸ್ ಡಿ ತೀವ್ರ ತನಿಖೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಕೇರಳದಿಂದ ಬಂಧಿತರಾಗಿರುವ ಡ್ರಗ್ ಪೆಡ್ಲರ್ ಗಳು ಕಿರುತೆರೆ ನಶೆ ನಂಟಿನ ಬಗ್ಗೆ ಮಹತ್ವದ ವಿಚಾರ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments