ವೀಕ್ಷಕರೇ ಒತ್ತಾಯಿಸಿ ಈ ಡಬ್ಬಿಂಗ್ ಧಾರವಾಹಿಯನ್ನು ಮರು ಪ್ರಸಾರವಾಗುವಂತೆ ಮಾಡಿದರು!

Webdunia
ಭಾನುವಾರ, 23 ಆಗಸ್ಟ್ 2020 (13:03 IST)
ಬೆಂಗಳೂರು: ಡಬ್ಬಿಂಗ್ ಧಾರವಾಹಿಗಳ ಬಗ್ಗೆ ಒಂದೆಡೆ ವಿರೋಧವಿದ್ದರೂ ಇನ್ನೊಂದೆಡೆ ಕೆಲವು ಪೌರಾಣಿಕ ಧಾರವಾಹಿಗಳಿಗೆ ವೀಕ್ಷಕರ ಪ್ರತಿಕ್ರಿಯೆ ಉತ್ತಮವಾಗಿದೆ. ಇದೀಗ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಓಂ ನಮಃ ಶಿವಾಯ ಧಾರವಾಹಿ ಕತೆಯೂ ಅದೇ ಆಗಿದೆ.


ಈ ಧಾರವಾಹಿಯನ್ನು ಕೆಲವೇ ದಿನಗಳಲ್ಲಿ ಟಿಆರ್ ಪಿ ಕೊರತೆಯಿಂದಾಗಿ ಮುಕ್ತಾಯಗೊಳಿಸಲಾಗುತ್ತಿದೆ ಎಂಬ ಸುದ್ದಿ ಓಡಾಡುತ್ತಿತ್ತು. ಈ ಮೂಲಕ ವೀಕ್ಷಕರ ಕೊರತೆಯಿಂದ ಪ್ರಸಾರ ನಿಲ್ಲಿಸುತ್ತಿರುವ ಮೊದಲ ಡಬ್ಬಿಂಗ್ ಧಾರವಾಹಿ ಎಂಬ ದಾಖಲೆ ಮಾಡಿತ್ತು.

ಆದರೆ ಪ್ರಸಾರ ನಿಲ್ಲಿಸುತ್ತಿದೆ ಎಂಬ ಸುದ್ದಿ ಬಂದ ಬೆನ್ನಲ್ಲೇ ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮುಂದುವರಿಸುವಂತೆ ಕೋರಿದ್ದಾರೆ. ಹೀಗಾಗಿ ವೀಕ್ಷಕರ ಒತ್ತಾಯದ ಮೇರೆಗೆ ಧಾರವಾಹಿಯನ್ನು ಪುನರ್ ಪ್ರಸಾರಗೊಳಿಸಲು ಸುವರ್ಣ ವಾಹಿನಿ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments