Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಬಂದ ಕೂಡಲೇ ಚಂದನ್ ಬಗ್ಗೆ ದುನಿಯಾ ರಶ್ಮಿ ಹೇಳಿದ್ದು ಏನು ಗೊತ್ತಾ?

Webdunia
ಸೋಮವಾರ, 4 ನವೆಂಬರ್ 2019 (10:17 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ದುನಿಯಾ ರಶ್ಮಿ. ಮೂರನೇ ವಾರಕ್ಕೆ ಮನೆಯಿಂದ ಹೊರಬಂದ ರಶ್ಮಿ ಬಿಗ್ ಬಾಸ್ ಮನೆಯ ಬಗ್ಗೆ ಕೆಲವು ವಿಚಾರ ಹೇಳಿದ್ದಾರೆ.


ಅದರಲ್ಲೂ ವಿಶೇಷವಾಗಿ ತನ್ನ ಬದಲು ಈ ವಾರ ಚಂದನ್ ಆಚಾರ್ ಹೊರಬರಬೇಕಿತ್ತು ಎಂದು ಹೇಳಿಕೊಂಡಿದ್ದಾರೆ. ಚಂದನ್ ವಿಚಿತ್ರವಾಗಿ ಆಡ್ತಿದ್ದ. ಬೇಕೆಂದೇ ಜಗಳವಾಡುತ್ತಿದ್ದ. ನನ್ನ ಬದಲು ಅವನೇ ಹೊರಬರಬೇಕಿತ್ತು ಎಂದು ರಶ್ಮಿ ಹೇಳಿದ್ದಾರೆ.

ಇನ್ನು, ಮನೆಗೆ ಹೋದ ತಕ್ಷಣ ನನ್ನ ಮುದ್ದಿನ ನಾಯಿ ಮರಿಗಳನ್ನು ಮುದ್ದು ಮಾಡಬೇಕು ಎಂದು ರಶ್ಮಿ ಹೇಳಿಕೊಂಡಿದ್ದಾರೆ. ಒಂದು ವೇಳೆ ವೈಲ್ಡ್ ಕಾರ್ಡ್ ಮೂಲಕ ಮತ್ತೆ ಬಿಗ್ ಬಾಸ್ ಮನೆಗೆ ಪ್ರವೇಶ ಕೊಟ್ಟರೂ ಹೋಗಲು ರೆಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments