Webdunia - Bharat's app for daily news and videos

Install App

ರಂಪಾಟ ಸುದ್ದಿ ಬೆನ್ನಲ್ಲೇ ಗಟ್ಟಿಮೇಳ ನಟ ಅಭಿಷೇಕ್ ಬಗ್ಗೆ ಸುಳ್ಳು ಸುದ್ದಿ!

Webdunia
ಶನಿವಾರ, 29 ಜನವರಿ 2022 (09:25 IST)
ಬೆಂಗಳೂರು: ಗಟ್ಟಿಮೇಳ ಧಾರವಾಹಿ ನಟರಾದ ರಕ್ಷ್, ಅಭಿಷೇಕ್ ಮತ್ತು ಸ್ನೇಹಿತರು ಹೋಟೆಲ್ ನಲ್ಲಿ ಪಾರ್ಟಿ ನಡೆಸಿ ಗಲಾಟೆ ಮಾಡಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅಭಿಷೇಕ್ ಬಗ್ಗೆ ಸುಳ್ಳು ಸುದ್ದಿಯೊಂದು ಹರಿದಾಡಿದೆ.

ಹೋಟೆಲ್ ಗಲಾಟೆಯಲ್ಲಿ ಕೊರೋನಾ ನಿಯಮ ಉಲ್ಲಂಘಿಸಿದ್ದಕ್ಕೆ ನಟರ ವಿರುದ್ಧ ದಂಡ ವಿಧಿಸಲಾಗಿದೆ ಎನ್ನಲಾಗಿದೆ. ತಡರಾತ್ರಿವರೆಗೂ ಪಾರ್ಟಿ ಮಾಡಿದ್ದಕ್ಕೆ ದಂಡ ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇದರ ಬೆನ್ನಲ್ಲೇ ಅಭಿಷೇಕ್ ಬಗ್ಗೆ ಯೂ ಟ್ಯೂಬ್ ಚಾನೆಲ್ ಒಂದರಲ್ಲಿ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು. ಗಟ್ಟಿಮೇಳ ನಟ ಸಾವನ್ನಪ್ಪಿದ್ದಾರೆ ಎಂಬುದಾಗಿ ಸುದ್ದಿ ಹಾಕಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಅಭಿಷೇಕ್, ನಾನಿನ್ನೂ ಜೀವಂತವಾಗಿದ್ದೇನೆ ಎಂದಿದ್ದಾರೆ. ಆದರೆ ಹೋಟೆಲ್ ಗಲಾಟೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments