Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಗೆ ಶ್ರೀ ಮುರಳಿಯನ್ನು ಕರೆತಂದಿದ್ದಕ್ಕೆ ವೀಕ್ಷಕರು ಸಿಕ್ಕಾಪಟ್ಟೆ ಗರಂ

Webdunia
ಶುಕ್ರವಾರ, 17 ಮೇ 2019 (08:57 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆತರುತ್ತಿರುವ ಅತಿಥಿಗಳ ಬಗ್ಗೆ ಪ್ರೇಕ್ಷಕರ ಆಕ್ರೋಶ ದಿನೇ ದಿನೇ ಹೆಚ್ಚುತ್ತಿದೆ. ಈ ವಾರ ಶ್ರೀಮುರಳಿ ಜತೆ ವೀಕೆಂಡ್ ವಿತ್ ರಮೇಶ್ ಮಾಡುತ್ತಿರುವುದು ವೀಕ್ಷಕರ ಅಸಮಾಧಾನ ಹೆಚ್ಚುವಂತೆ ಮಾಡಿದೆ.

 

ಸಾಧಕ ಎಂದು ಹೇಳಿಕೊಳ್ಳಲು ಶ್ರೀಮುರಳಿ ಸಾಧನೆ ಏನು? ಉಗ್ರಂ ಒಂದು ಸಿನಿಮಾವೊಂದೇ ಅವರ ಸಿನಿ ಜೀವನದಲ್ಲಿ ಮೈಲುಗಲ್ಲು.ಅದು ಬಿಟ್ಟರೆ ಅವರಿಂದ ಅತ್ಯುತ್ತಮ ಸಿನಿಮಾ ಬಂದಿಲ್ಲ.

ಇನ್ನು, ಸಾಧಕರು ಎನ್ನುವುದಕ್ಕೆ ಸಿನಿಮಾದವರು ಮಾತ್ರ ಇರುವುದಾ? ಬೇರೆ ಕ್ಷೇತ್ರದಲ್ಲಿರುವ ಸಾಧಕರನ್ನು ಯಾಕೆ ಕರೆತರುತ್ತಿಲ್ಲ ಎಂದು ವೀಕ್ಷಕರು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಇದು ವೀಕೆಂಡ್ ವಿತ್ ರಮೇಶ್ ಅಲ್ಲ, ರಮೇಶ್ ವಿತ್ ಫ್ರೆಂಡ್ಸ್, ವೀಕೆಂಡ್ ವಿತ್ ಸ್ಯಾಂಡಲ್ ವುಡ್ ಆಗುತ್ತಿದೆ ಎಂದು ಹೀಗೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments