Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಗೆ ಶ್ರೀ ಮುರಳಿಯನ್ನು ಕರೆತಂದಿದ್ದಕ್ಕೆ ವೀಕ್ಷಕರು ಸಿಕ್ಕಾಪಟ್ಟೆ ಗರಂ

Webdunia
ಶುಕ್ರವಾರ, 17 ಮೇ 2019 (08:57 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆತರುತ್ತಿರುವ ಅತಿಥಿಗಳ ಬಗ್ಗೆ ಪ್ರೇಕ್ಷಕರ ಆಕ್ರೋಶ ದಿನೇ ದಿನೇ ಹೆಚ್ಚುತ್ತಿದೆ. ಈ ವಾರ ಶ್ರೀಮುರಳಿ ಜತೆ ವೀಕೆಂಡ್ ವಿತ್ ರಮೇಶ್ ಮಾಡುತ್ತಿರುವುದು ವೀಕ್ಷಕರ ಅಸಮಾಧಾನ ಹೆಚ್ಚುವಂತೆ ಮಾಡಿದೆ.

 

ಸಾಧಕ ಎಂದು ಹೇಳಿಕೊಳ್ಳಲು ಶ್ರೀಮುರಳಿ ಸಾಧನೆ ಏನು? ಉಗ್ರಂ ಒಂದು ಸಿನಿಮಾವೊಂದೇ ಅವರ ಸಿನಿ ಜೀವನದಲ್ಲಿ ಮೈಲುಗಲ್ಲು.ಅದು ಬಿಟ್ಟರೆ ಅವರಿಂದ ಅತ್ಯುತ್ತಮ ಸಿನಿಮಾ ಬಂದಿಲ್ಲ.

ಇನ್ನು, ಸಾಧಕರು ಎನ್ನುವುದಕ್ಕೆ ಸಿನಿಮಾದವರು ಮಾತ್ರ ಇರುವುದಾ? ಬೇರೆ ಕ್ಷೇತ್ರದಲ್ಲಿರುವ ಸಾಧಕರನ್ನು ಯಾಕೆ ಕರೆತರುತ್ತಿಲ್ಲ ಎಂದು ವೀಕ್ಷಕರು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಇದು ವೀಕೆಂಡ್ ವಿತ್ ರಮೇಶ್ ಅಲ್ಲ, ರಮೇಶ್ ವಿತ್ ಫ್ರೆಂಡ್ಸ್, ವೀಕೆಂಡ್ ವಿತ್ ಸ್ಯಾಂಡಲ್ ವುಡ್ ಆಗುತ್ತಿದೆ ಎಂದು ಹೀಗೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಬಿಡುಗಡೆಗೂ ಮುನ್ನ ಹೊಸ ದಾಖಲೆ ಬರೆದ ಟಾಕ್ಸಿಕ್‌: ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಾ ಯಶ್‌ ಸಿನಿಮಾ

ವಿಡಿಯೊ: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ಬಿಗ್‌ಬಾಸ್‌ ಆರಂಭಕ್ಕೆ ಮುಹೂರ್ತ ಫಿಕ್ಸ್‌: ಬಿಗ್‌ ಅಪ್‌ಡೇಟ್‌ ನೀಡಿದ ಕಿಚ್ಚ ಸುದೀಪ್‌

ಮುಂದಿನ ಸುದ್ದಿ
Show comments