Webdunia - Bharat's app for daily news and videos

Install App

ಅನಿರುದ್ಧ್ ಇಲ್ಲದೇ ಸೀರಿಯಲ್ ನೋಡಲ್ಲ: ಕಿರುತೆರೆಯಲ್ಲೂ ಬಾಯ್ಕಾಟ್ ಟ್ರೆಂಡ್ ಶುರು

Webdunia
ಶನಿವಾರ, 20 ಆಗಸ್ಟ್ 2022 (21:03 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ತಂಡದಲ್ಲಿ ನಡೆಯುತ್ತಿರುವ ಕಲಹದಿಂದಾಗಿ ಅನಿರುದ್ಧ್ ಜತ್ಕಾರ್ ಅವರನ್ನು ಧಾರವಾಹಿಯಿಂದ ಹೊರ ಹಾಕಲಾಗಿದೆ.

ಆರ್ಯವರ್ಧನ್ ಪಾತ್ರದ ಮೂಲಕ ಅನಿರುದ್ಧ್ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ಹೆಸರಲ್ಲಿ ಅನೇಕ ಫ್ಯಾನ್ ಪೇಜ್ ಗಳಿವೆ. ಈಗ ಅನಿರುದ್ಧ್ ಇಲ್ಲದೇ ಈ ಅಭಿಮಾನಿಗಳಿಗೆ ಜೊತೆ ಜೊತೆಯಲಿ ಧಾರವಾಹಿ ಕಲ್ಪಿಸಿಕೊಳ್ಳಲೂ ಕಷ್ಟವಾಗುತ್ತಿದೆ.

ಹೀಗಾಗಿ ಸಿಡಿಪಿ, ಸಂದೇಶಗಳ ಮೂಲಕ ನಮಗೆ ಆರ್ಯವರ್ಧನ್ ಪಾತ್ರದಲ್ಲಿ ಅನಿರುದ್ಧ್ ಅವರೇ ಬೇಕು. ಅವರು ಇಲ್ಲಾಂದ್ರೆ ಜೊತೆ ಜೊತೆಯಲಿ ಧಾರವಾಹಿ ಮಾತ್ರವಲ್ಲ, ಜೀ ವಾಹಿನಿಯನ್ನೂ ಬಾಯ್ಕಾಟ್ ಮಾಡುವುದಾಗಿ ಟ್ರೆಂಡ್ ಶುರು ಮಾಡಿಕೊಂಡಿದ್ದಾರೆ. ಇದು ಎಲ್ಲಿಯವರೆಗೆ ಮುಟ್ಟುತ್ತದೆ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments