Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಬಗ್ಗೆ ಜನರಿಗೆ ಭ್ರಮನಿರಸ! ಸಾಮಾಜಿಕ ಜಾಲತಾಣದಲ್ಲಿ ಟೀಕೆ

Webdunia
ಮಂಗಳವಾರ, 14 ಮೇ 2019 (07:36 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜನರಿಗೆ ಮೂಡಿಸಿದ್ದ ಕುತೂಹಲಕ್ಕೆ ತಕ್ಕ ಪ್ರದರ್ಶನ ಕಾಣುವಲ್ಲಿ ವಿಫಲವಾಗಿದೆ.


ಕಾರಣ ಮೊದಲ ಎಪಿಸೋಡ್ ನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಕರೆಸಿದ್ದು ಬಿಟ್ಟರೆ, ಉಳಿದೆಲ್ಲಾ ಎಪಿಸೋಡ್ ನಲ್ಲಿ ಸಿನಿಮಾ ಕಲಾವಿದರನ್ನು ಮಾತ್ರ ಕರೆಸಿ ಸಾಧಕರೆಂದು ಪರಿಚಯಿಸಲಾಗುತ್ತಿದೆ.

ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಕರೆಸುತ್ತಿಲ್ಲ ಎನ್ನುವುದು ವೀಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಪ್ರೇಮಾ, ರಾಘವೇಂದ್ರ ರಾಜ್ ಕುಮಾರ್, ಪ್ರಕಾಶ್ ಬೆಳವಾಡಿ, ಶಶಿ ಕುಮಾರ್, ವಿನಯ್ ಪ್ರಸಾದ್ ಬಳಿಕ ಈ ವಾರವಾದರೂ ಸಿನಿಮೇತರ ಕ್ಷೇತ್ರದ ಸಾಧಕರು ಬರಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ.

ಈ ವಾರ ಉಗ್ರಂ ಸಿನಿಮಾ ಖ್ಯಾತಿಯ ಶ್ರೀ ಮುರಳಿ ಸಾಧಕರ ಸೀಟ್ ನಲ್ಲಿ ಕೂರುತ್ತಿರುವುದು ಅಭಿಮಾನಿಗಳಿಗೆ ಭ್ರಮನಿರಸವುಂಟು ಮಾಡಿದೆ. ಹೀಗೇ ಆದರೆ ಕಾರ್ಯಕ್ರಮದ ಟಿಆರ್ ಪಿ ಇಳಿಯುವುದು ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments