ಉಸ್ಸಪ್ಪಾ…! ಕೊನೆಗೂ ‘ಅಮೃತವರ್ಷಿಣಿ’ ಕತೆ ಮುಗಿಯಿತು!

Webdunia
ಶುಕ್ರವಾರ, 24 ನವೆಂಬರ್ 2017 (08:29 IST)
ಬೆಂಗಳೂರು: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತವರ್ಷಿಣಿ ಅದೆಷ್ಟು ಹೆಣ್ಣುಮಕ್ಕಳ ಮನಸ್ಸು ಸೆರೆಹಿಡಿದಿತ್ತೋ.. ಬರೋಬ್ಬರಿ ಆರು ವರ್ಷ ಪ್ರಸಾರವಾದ ಧಾರವಾಹಿ ಕೊನೆಗೂ ಕೊನೆಗೊಳ್ಳುತ್ತಿದೆ!
 

ಅಮೃತ ಎನ್ನುವ ಅನಕ್ಷರಸ್ಥ ಹೆಣ್ಣು ಮಗಳು ಶ್ರೀಮಂತ ಶಕುಂತಲಾದೇವಿ ಮನೆಯ ಸೊಸೆಯಾಗಿ ದೊಡ್ಡ ಮನೆಗೆ ಕಾಲಿಟ್ಟು ಅಲ್ಲಿ ಅನುಭವಿಸುವ ಸಮಸ್ಯೆಗಳ ಕತೆ ಈ ಧಾರವಾಹಿಯದ್ದು. 6 ವರ್ಷಗಳಿಂದ ನಿರಂತರವಾಗಿ ಪ್ರಸಾರವಾದ ಧಾರವಾಹಿ ಇಂದು ಕೊನೆಗಾಣಲಿದೆ.

ಇಂದು ಧಾರವಾಹಿಯ 1700 ನೇ ಕಂತು ಪ್ರಸಾರವಾಗಲಿದೆ. ಅದೆಷ್ಟೋ ಹೆಣ್ಣು ಮಕ್ಕಳ ಮೆಚ್ಚಿನ ಧಾರವಾಹಿ ಕೊನೆಗೊಳ್ಳುತ್ತಿರುವುದು ಇನ್ನೆಷ್ಟು ಜನರಿಗೆ ಬೇಸರ ತರಿಸಿದೆಯೋ. ಅಂತೂ ರವಿ ಗರಣಿ ಸಾರಥ್ಯದ ಮೆಗಾ ಧಾರವಾಹಿಯೊಂದು ಇಂದಿಗೆ ಕೊನೆಯಾಗುತ್ತಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments