ಕೊನೆಗೂ ಕಲರ್ಸ್ ಕನ್ನಡದ ಒಂದು ಧಾರವಾಹಿ ಮುಗೀತು!

Webdunia
ಗುರುವಾರ, 24 ಜನವರಿ 2019 (10:56 IST)
ಬೆಂಗಳೂರು: ಧಾರವಾಹಿಗಳು ಎಂದರೆ ಚ್ಯುಯಿಂಗ್ ಗಮ್ ಇದ್ದಂತೆ ಎಳೆಯುತ್ತಲೇ ಇರುತ್ತಾರೆ. ಅದು ಮುಗಿಯುವುದೇ ಇಲ್ಲ ಎಂಬ ಪ್ರೇಕ್ಷಕರ ಆಕ್ಷೇಪದ ನಡುವೆ ಕಲರ್ಸ್ ಕನ್ನಡದಲ್ಲಿ ಒಂದು ಜನಪ್ರಿಯ ಧಾರವಾಹಿ ಅಂತ್ಯವಾಗುತ್ತಿದೆ.


ಪ್ರತಿ ದಿನ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದ್ದ ಕಿನ್ನರಿ ಧಾರವಾಹಿ ನಾಳೆಗೆ ಮುಕ್ತಾಯ ಕಾಣುತ್ತಿದೆ. ಈಗಾಗಲೇ ಈ ಧಾರವಾಹಿ 1011 ಕಂತು ದಾಟಿದೆ. ಇದರ ಬದಲಾಗಿ ‘ಮಿಥುನ ರಾಶಿ’ ಎಂಬ ಅಟೋ ಚಾಲಕಿ ಯುವತಿಯ ಕತೆ ಇರುವ ಹೊಸ ಧಾರವಾಹಿಯೊಂದು ಮುಂದಿನ ಸೋಮವಾರದಿಂದ ಶುರುವಾಗುತ್ತಿದೆ.

ಕಲರ್ಸ್ ಕನ್ನಡದ ಪುಟ್ಟಗೌರಿ ಮದುವೆ, ಅಗ್ನಿಸಾಕ್ಷಿ, ಲಕ್ಷ್ಮೀ ಭಾರಮ್ಮ ಧಾರವಾಹಿಗಳು ಕಳೆದ ಏಳು ವರ್ಷಗಳಿಂದಲೂ ಹೆಚ್ಚು ಕಾಲದಿಂದ ಪ್ರಸಾರವಾಗುತ್ತಲೇ ಇದ್ದು, ಈ ಧಾರವಾಹಿಗಳನ್ನು ಕೊನೆಗಾಣಿಸುವಂತೆ ಆಗಾಗ ಪ್ರೇಕ್ಷಕರು ಟ್ರೋಲ್ ಮಾಡುತ್ತಲೇ ಇರುತ್ತಾರೆ. ಆದರೆ ಅದ್ಯಾವುದೂ ಸದ್ಯಕ್ಕೆ ಕೊನೆಗಾಣುವ ಸೂಚನೆಯಿಲ್ಲ. ಅದರ ಬದಲಾಗಿ ಕಿನ್ನರಿ ಮುಕ್ತಾಯವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments