Webdunia - Bharat's app for daily news and videos

Install App

ಕೊನೆಗೂ ಕಲರ್ಸ್ ಕನ್ನಡದ ಒಂದು ಧಾರವಾಹಿ ಮುಗೀತು!

Webdunia
ಗುರುವಾರ, 24 ಜನವರಿ 2019 (10:56 IST)
ಬೆಂಗಳೂರು: ಧಾರವಾಹಿಗಳು ಎಂದರೆ ಚ್ಯುಯಿಂಗ್ ಗಮ್ ಇದ್ದಂತೆ ಎಳೆಯುತ್ತಲೇ ಇರುತ್ತಾರೆ. ಅದು ಮುಗಿಯುವುದೇ ಇಲ್ಲ ಎಂಬ ಪ್ರೇಕ್ಷಕರ ಆಕ್ಷೇಪದ ನಡುವೆ ಕಲರ್ಸ್ ಕನ್ನಡದಲ್ಲಿ ಒಂದು ಜನಪ್ರಿಯ ಧಾರವಾಹಿ ಅಂತ್ಯವಾಗುತ್ತಿದೆ.


ಪ್ರತಿ ದಿನ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದ್ದ ಕಿನ್ನರಿ ಧಾರವಾಹಿ ನಾಳೆಗೆ ಮುಕ್ತಾಯ ಕಾಣುತ್ತಿದೆ. ಈಗಾಗಲೇ ಈ ಧಾರವಾಹಿ 1011 ಕಂತು ದಾಟಿದೆ. ಇದರ ಬದಲಾಗಿ ‘ಮಿಥುನ ರಾಶಿ’ ಎಂಬ ಅಟೋ ಚಾಲಕಿ ಯುವತಿಯ ಕತೆ ಇರುವ ಹೊಸ ಧಾರವಾಹಿಯೊಂದು ಮುಂದಿನ ಸೋಮವಾರದಿಂದ ಶುರುವಾಗುತ್ತಿದೆ.

ಕಲರ್ಸ್ ಕನ್ನಡದ ಪುಟ್ಟಗೌರಿ ಮದುವೆ, ಅಗ್ನಿಸಾಕ್ಷಿ, ಲಕ್ಷ್ಮೀ ಭಾರಮ್ಮ ಧಾರವಾಹಿಗಳು ಕಳೆದ ಏಳು ವರ್ಷಗಳಿಂದಲೂ ಹೆಚ್ಚು ಕಾಲದಿಂದ ಪ್ರಸಾರವಾಗುತ್ತಲೇ ಇದ್ದು, ಈ ಧಾರವಾಹಿಗಳನ್ನು ಕೊನೆಗಾಣಿಸುವಂತೆ ಆಗಾಗ ಪ್ರೇಕ್ಷಕರು ಟ್ರೋಲ್ ಮಾಡುತ್ತಲೇ ಇರುತ್ತಾರೆ. ಆದರೆ ಅದ್ಯಾವುದೂ ಸದ್ಯಕ್ಕೆ ಕೊನೆಗಾಣುವ ಸೂಚನೆಯಿಲ್ಲ. ಅದರ ಬದಲಾಗಿ ಕಿನ್ನರಿ ಮುಕ್ತಾಯವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments