Webdunia - Bharat's app for daily news and videos

Install App

ಕೊನೆಗೂ ವೀಕೆಂಡ್ ವಿತ್ ರಮೇಶ್ ನಲ್ಲಿ ವೀಕ್ಷಕರ ಆಸೆ ನೆರವೇರಿತು

Webdunia
ಶನಿವಾರ, 25 ಮೇ 2019 (07:38 IST)
ಬೆಂಗಳೂರು: ಜೀ ಕನ್ನಡದಲ್ಲಿ ರಮೇಶ್ ಅರವಿಂದ್ ನಿರೂಪಿಸುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ವೀಕ್ಷಕರ ಆಸೆ ಕೊನೆಗೂ ನೆರವೇರಿದೆ.


ಯಾವಾಗಲೂ ಕಾರ್ಯಕ್ರಮದಲ್ಲಿ ಸಾಧಕರ ಸೀಟ್ ಗೆ ಸಿನಿಮಾದವರನ್ನೇ ಕರೆತರುತ್ತೀರಿ. ಅದೂ ಸಣ್ಣ ಪುಟ್ಟ ನಟರನ್ನೆಲ್ಲಾ ಕರೆದು ಸಾಧಕರು ಎಂದು ಬಿಂಬಿಸುತ್ತೀರಿ ಎಂದೆಲ್ಲಾ ವೀಕ್ಷಕರು ಆಕ್ಷೇಪ ವ್ಯಕ್ತಪಡಿಸುತ್ತಲೇ ಇದ್ದರು.

ಇದೀಗ ಕೊನೆಗೂ ವೀಕ್ಷಕರ ಆಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ಕರೆತರಲಾಗಿದೆ. ಈ ಎಪಿಸೋಡ್ ಈ ವಾರ ಪ್ರಸಾರವಾಗಲಿದೆ. ಅಸಲಿಗೆ ಸುಧಾ ಮೂರ್ತಿಯವರನ್ನು ಕರೆತರಬೇಕು ಎಂದು ವೀಕ್ಷಕರು ಒತ್ತಾಯಿಸುತ್ತಲೇ ಇದ್ದರು.

ಇದೀಗ ಸುಧಾ ಮೂರ್ತಿ ಬದಲಿಗೆ ಅವರ ಪತಿ ನಾರಾಯಣ ಮೂರ್ತಿಯವರನ್ನು ಅತಿಥಿಯಾಗಿ ಬರಮಾಡಿಕೊಳ್ಳಲಾಗಿದೆ. ಬಹುಶಃ ಮುಂದಿನ ದಿನಗಳಲ್ಲಿ ಸುಧಾ ಮೂರ್ತಿ ಕೂಡಾ ಸಾಧಕರ ಸೀಟ್ ನಲ್ಲಿ ಕೂರಬಹುದೇನೋ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments