Webdunia - Bharat's app for daily news and videos

Install App

ಕಿರುತೆರೆ ನಟ ಸ್ಕಂದ ಅಶೋಕ್ ಗೆ ವಂಚನೆ: ದೂರು ಕೊಟ್ಟ ನಟ

Krishnaveni K
ಶುಕ್ರವಾರ, 12 ಏಪ್ರಿಲ್ 2024 (11:53 IST)
ಬೆಂಗಳೂರು: ರಾಧಾ ರಮಣ ಧಾರವಾಹಿ ಖ್ಯಾತಿಯ ಖ್ಯಾತ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಹಣಕಾಸಿನ ವಂಚನೆ ಮಾಡುವ ಪ್ರಯತ್ನ ನಡೆದಿದ್ದು, ನಟ ಪೊಲೀಸರಿಗೆ ದೂರು ನೀಡಿದ್ದಾರೆ.

ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಅಭಿಮಾನಿ ಬಳಗವನ್ನು ಸೃಷ್ಟಿಸಿರುವ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಇನ್ ಸ್ಟಾಗ್ರಾಂನಲ್ಲಿ ವಂಚನೆಗೆ ಪ್ರಯತ್ನ ನಡೆದಿದೆ. ನಟನ ಇನ್ ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿ ಅವರ ಪರಿಚಯದವರಿಗೆ ಸಂದೇಶ ಕಳುಹಿಸಿ ಹಣ ನೀಡುವಂತೆ ವಂಚಕರು ಬೇಡಿಕೆಯಿಟ್ಟಿದ್ದಾರೆ.

ಇದು ಸ್ಕಂದ ಅರಿವಿಗೆ ಬಂದಿದ್ದು, ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ವಂಚಕರ ಹಿನ್ನಲೆ ಪರಿಶೀಲಿಸಿದಾಗ ಬೆಂಗಳೂರು, ಚೆನ್ನೈ ಮತ್ತು ನೈಜೀರಿಯಾ ಮೂಲ ತೋರಿಸುತ್ತಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ರೀತಿ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆ ಹ್ಯಾಕ್ ಮಾಡಿ ವಂಚನೆ ಮಾಡುವುದು ಇದೇ ಮೊದಲಲ್ಲ. ಹಲವು ಬಾರಿ ಅನೇಕ ತಾರೆಯರು ಈ ರೀತಿ ವಂಚನೆಗಳೊಗಾಗಿದ್ದು ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments