Webdunia - Bharat's app for daily news and videos

Install App

ಮಹಾದೇವ “ವಿಷಕಂಠನಾದ” ರೋಚಕ ಕಥೆ

Webdunia
ಬುಧವಾರ, 18 ಜನವರಿ 2017 (10:22 IST)
ಸ್ಟಾರ್ ಸುವರ್ಣ ವಾಹಿನಿಯ ಹೆಮ್ಮೆಯ ಹರ ಹರ ಮಹಾದೇವ ಧಾರಾವಾಹಿಯು ಮತ್ತೊಂದು ರೋಚಕ ಘಟ್ಟ ತಲುಪುತ್ತಿದೆ. ಬಲಿ ಹಾಗು ಇಂದ್ರನ ನಡುವೆ ನಡೆದ ಹೊಡೆದಾಟದಲ್ಲಿ ಅಮೃತ ಕಲಶವೂ ಮಹಾಸಾಗಾರಕ್ಕೆ ಬೀಳುತ್ತದೆ. ಅಮೃತವಿಲ್ಲದೆ ದೇವತೆಗಳೆಲ್ಲ ನಿತ್ರಾಣರಾಗುತ್ತಾರೆ. 
 
ಎಲ್ಲರು ಮಹಾದೇವನ ಬಳಿ ಹೋದಾಗ ಮಹಾದೇವ ಅಮೃತ ಮಂಥನವಾಗಬೇಕೆಂದೂ ಮತ್ತು ಅದನ್ನು ಸುರಾಸುರರು ಸೇರೆ ನಡೆಸಬೇಕೆಂದು ಹೇಳುತ್ತಾರೆ. ಅದರಂತೆ ವಾಸುಕಿಯು ಹಗ್ಗವಾಗುತ್ತಾರೆ ಮತ್ತು ಮಂದಾರ ಪರ್ವತವೂ ಕಡಗೋಲು ಸುರಾಸುರರು ಎರಡು ಬದಿಯಿಂದ ಮಂಥನ ಶುರುಮಾಡುತ್ತಾರೆ. 
 
ಇಂದ್ರನ ಅವಿವೇಕತನದಿಂದಾಗಿ ಮೊದಲು ವಿಷದ ಉತ್ಪತ್ತಿಯಾಗಲು ಎಲ್ಲರು ಕಂಗಾಲಾಗುತ್ತಾರೆ. ನಂತರ ಲೋಕವನ್ನು ವಿಷದಿಂದ ರಕ್ಷಿಸಲು ಮಹಾದೇವ ಇಡೀಯ ವಿಷವನ್ನು ಸೇವಿಸುತ್ತಾರೆ. ಆದರೆ ಪತಿದೇವನ ದೇಹದಲ್ಲಿ ವಿಷ ಸೇರದಿರಲೆಂಬ ಕಾರಣಕ್ಕೆ ಪಾರ್ವತಿಯು ಮಹಾದೇವನ ಕುತ್ತಿಗೆಯನ್ನು ಬಿಗಿದು ಹಿಡಿಯುತ್ತಾಳೆ. 
 
ಈ ರೀತಿಸಮುದ್ರ ಮಂಥನದಿಂದ ಮಹಾದೇವನಿಗೆ ವಿಷಕಂಠ ಅಥವ ನೀಲಕಂಠ ಎಂಬ ಹೆಸರು ಅನ್ವರ್ಥವಾಗಿದೆ. ಮಹಾದೇವ ವಿಷಕಂಠನಾದ ರೋಮಾಂಚಕಾರಿ ಸಮುದ್ರ  ಮಂಥನದ ವಿಶೇಷ ಸಂಚಿಕೆಗಳು ಇದೇ 21-01-2017 ರಿಂದ ಪ್ರಾರಂಭವಾಗಿ ವಾರ ಪೂರ್ತಿ ಪ್ರಸಾರವಾಗುತ್ತದೆ. 
 
ಮಹಾದೇವನ ಈ ಮಹಾ ಮಹಿಮೆಯನ್ನು ವೀಕ್ಷಕರು ಸೋಮವಾರದಿಂದ ಶನಿವಾರದವರೆಗೆ ರಾತಿ 7.30ಕ್ಕೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments