Exclusive: ಶೂಟಿಂಗ್ ವೇಳೆ ಹಿಟ್ಲರ್ ಕಲ್ಯಾಣ ಧಾರವಾಹಿ ನಟಿಗೆ ಅಪಘಾತ

Webdunia
ಶನಿವಾರ, 10 ಜುಲೈ 2021 (12:05 IST)
ಬೆಂಗಳೂರು: ಜೀ ಕನ್ನಡದಲ್ಲಿ ಇನ್ನಷ್ಟೇ ಆರಂಭವಾಗಬೇಕಿರುವ ಹೊಸ ಧಾರವಾಹಿ ‘ಹಿಟ್ಲರ್ ಕಲ್ಯಾಣ’ ಧಾರವಾಹಿ ನಾಯಕಿ ನಟಿಗೆ ಅಪಘಾತವಾಗಿದೆ ಎಂಬ ಸುದ್ದಿ ಹಬ್ಬಿದೆ.


ಶೂಟಿಂಗ್ ಸ್ಥಳದಲ್ಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಧಾರವಾಹಿ ತಂಡ ಬಹಿರಂಗವಾಗಿ ಎಲ್ಲೂ ಹೇಳಿಕೊಂಡಿಲ್ಲ. ಬಲ್ಲ ಮೂಲಗಳಿಂದಷ್ಟೇ ಈ ಮಾಹಿತಿ ಬಂದಿದೆ. ಮೂಲಗಳ ಪ್ರಕಾರ ನಾಯಕಿ ನಟಿ ದೃಶ್ಯವೊಂದರ ಚಿತ್ರೀಕರಣ ವೇಳೆ ಸ್ಕೂಟಿಯಿಂದ ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಜುಲೈ 19 ರಿಂದ ಧಾರವಾಹಿ ಪ್ರಸಾರ ಆರಂಭವಾಗಲಿದ್ದು, ಖ್ಯಾತ ನಟ ದಿಲೀಪ್ ರಾಜ್ ನಾಯಕ ಮತ್ತು ಈ ಧಾರವಾಹಿಯ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಪ್ರೋಮೋ ಕೂಡಾ ಹರಿಯಬಿಡಲಾಗಿದೆ. ಆದರೆ ಧಾರವಾಹಿ ಆರಂಭಕ್ಕೂ ಮುನ್ನವೇ ಚಿತ್ರೀಕರಣ ವೇಳೆ ಅಪಘಾತ ನಡೆದಿದೆಯೆಂಬ ಸುದ್ದಿ ನಿಜಕ್ಕೂ ಆಘಾತಕಾರಿ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments