Webdunia - Bharat's app for daily news and videos

Install App

ನಟಿಗೆ ಅಪಘಾತ: ಹಿಟ್ಲರ್ ಕಲ್ಯಾಣ ಧಾರವಾಹಿ ಆರಂಭಕ್ಕೇ ವಿಘ್ನ

Webdunia
ಸೋಮವಾರ, 12 ಜುಲೈ 2021 (12:50 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಜುಲೈ 19 ರಿಂದ ಆರಂಭವಾಗಬೇಕಿದ್ದ ಹಿಟ್ಲರ್ ಕಲ್ಯಾಣ ಧಾರವಾಹಿ ಇದ್ದಕ್ಕಿದ್ದಂತೆ ಮುಂದೂಡಿಕೆಯಾಗಿದೆ.


ಧಾರವಾಹಿಯ ಶೂಟಿಂಗ್ ವೇಳೆ ನಾಯಕಿ ನಟಿ ಅಪಘಾತವಾಗಿ ಗಾಯಗೊಂಡಿದ್ದ ಸುದ್ದಿಯನ್ನು ವೆಬ್ ದುನಿಯಾ ಮೊನ್ನೆಯೇ ಪ್ರಕಟಿಸಿತ್ತು. ತಲೆಗೆ ಪೆಟ್ಟು ಮಾಡಿಕೊಂಡ ಕಾರಣ ನಾಯಕಿ ಪಾತ್ರಧಾರಿ ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿತ್ತು.

ಇದೀಗ ಧಾರವಾಹಿ ಪ್ರಸಾರ ದಿನಾಂಕ ಮುಂದೂಡಿಕೆಯಾದ ಸುದ್ದಿ ಬಂದಿದೆ. ಆದರೆ ಧಾರವಾಹಿ ತಂಡ ಇದಕ್ಕೆ ಬಹಿರಂಗವಾಗಿ ಕಾರಣ ತಿಳಿಸಿಲ್ಲ. ಆದರೆ ಅಪಘಾತವೇ ಈ ಮುಂದೂಡಿಕೆಗೆ ಕಾರಣ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments