Webdunia - Bharat's app for daily news and videos

Install App

ನಟಿಗೆ ಅಪಘಾತ: ಹಿಟ್ಲರ್ ಕಲ್ಯಾಣ ಧಾರವಾಹಿ ಆರಂಭಕ್ಕೇ ವಿಘ್ನ

Webdunia
ಸೋಮವಾರ, 12 ಜುಲೈ 2021 (12:50 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಜುಲೈ 19 ರಿಂದ ಆರಂಭವಾಗಬೇಕಿದ್ದ ಹಿಟ್ಲರ್ ಕಲ್ಯಾಣ ಧಾರವಾಹಿ ಇದ್ದಕ್ಕಿದ್ದಂತೆ ಮುಂದೂಡಿಕೆಯಾಗಿದೆ.


ಧಾರವಾಹಿಯ ಶೂಟಿಂಗ್ ವೇಳೆ ನಾಯಕಿ ನಟಿ ಅಪಘಾತವಾಗಿ ಗಾಯಗೊಂಡಿದ್ದ ಸುದ್ದಿಯನ್ನು ವೆಬ್ ದುನಿಯಾ ಮೊನ್ನೆಯೇ ಪ್ರಕಟಿಸಿತ್ತು. ತಲೆಗೆ ಪೆಟ್ಟು ಮಾಡಿಕೊಂಡ ಕಾರಣ ನಾಯಕಿ ಪಾತ್ರಧಾರಿ ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿತ್ತು.

ಇದೀಗ ಧಾರವಾಹಿ ಪ್ರಸಾರ ದಿನಾಂಕ ಮುಂದೂಡಿಕೆಯಾದ ಸುದ್ದಿ ಬಂದಿದೆ. ಆದರೆ ಧಾರವಾಹಿ ತಂಡ ಇದಕ್ಕೆ ಬಹಿರಂಗವಾಗಿ ಕಾರಣ ತಿಳಿಸಿಲ್ಲ. ಆದರೆ ಅಪಘಾತವೇ ಈ ಮುಂದೂಡಿಕೆಗೆ ಕಾರಣ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments