Webdunia - Bharat's app for daily news and videos

Install App

ಇನ್ ಸ್ಟಾಗ್ರಾಂ ಲೈವ್ ನಲ್ಲಿ ವೈಯಕ್ತಿಕ ವಿಚಾರಕ್ಕೆ ಕಣ್ಣೀರು ಹಾಕಿದ ಜೊತೆ ಜೊತೆಯಲಿ ನಾಯಕಿ ಅನು ಸಿರಿಮನೆ

Webdunia
ಗುರುವಾರ, 27 ಫೆಬ್ರವರಿ 2020 (09:52 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಹೊಸ ಸೆನ್ಷೇಷನ್ ಸೃಷ್ಟಿಸಿದ್ದ ಜೊತೆ ಜೊತೆಯಲಿ ಧಾರವಾಹಿ ನಾಯಕಿ ಪಾತ್ರಧಾರಿ ಅನು ಸಿರಿ ಮನೆ ಅಲಿಯಾಸ್ ಮೇಘಾ ಶೆಟ್ಟಿ ಇನ್ ಸ್ಟಾಗ್ರಾಂನಲ್ಲಿ ಇದುವರೆಗೆ ಯಾರಿಗೂ ತಿಳಿಯದ ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.


ನಿನ್ನೆ ಇನ್ ಸ್ಟಾಗ್ರಾಂ ಲೈವ್ ಬಂದಿದ್ದ ಮೇಘಾ ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ 13 ವರ್ಷಗಳ ಹಿಂದೆ ತೀರಿಕೊಂಡಿದ್ದ ತಮ್ಮ ಅಣ್ಣ ಯಶವಂತ ಶೆಟ್ಟಿ ಬಗ್ಗೆ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ಡಾ. ರಾಜ್ ಕುಮಾರ್ ತೀರಿಕೊಂಡಾಗ ನಡೆದಿದ್ದ ಗಲಾಟೆಯಲ್ಲಿ ತಮ್ಮ ಅಣ್ಣ ತೀರಿಕೊಂಡಿದ್ದರು. ಆಗ ನಾನು ಚಿಕ್ಕವಳಿದ್ದೆ. ಆದರೆ ಈಗಲೂ ನಾನು ಅವನನ್ನು ಮಿಸ್ ಮಾಡಿಕೊಳ‍್ಳುತ್ತೇನೆ. ಯಾಕೆಂದರೆ ಅವನು ನನಗೆ ಎಲ್ಲರಿಗಿಂತ ಹೆಚ್ಚು ಇಷ್ಟವಾದ ವ್ಯಕ್ತಿಯಾಗಿದ್ದ. ಈ ವಿಚಾರವನ್ನು ನಾನು ಇದುವರೆಗೆ ಎಲ್ಲೂ ಹೇಳಿಕೊಂಡಿರಲಿಲ್ಲ. ಆದರೆ ಈವತ್ತು ಯಾಕೋ ಅವನು ನೆನಪಾದ ಎನ್ನುತ್ತಾ ಮೇಘಾ ಕಣ್ಣೀರು ಹಾಕಿದ್ದಾರೆ. ಜತೆಗೆ ತಮ್ಮ ಜೀವನದ ದುಃಖಕರ ಸನ್ನಿವಶೇಷವೊಂದನ್ನು ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments