Webdunia - Bharat's app for daily news and videos

Install App

ಲಂಡನ್ ಗೆ ಹೋಗುತ್ತೇನೆಂದ ಜೊತೆ ಜೊತೆಯಲಿ ಆರ್ಯವರ್ಧನ್ ಹೋಗಿದ್ದೆಲ್ಲಿಗೆ ಗೊತ್ತಾ?!

Webdunia
ಶುಕ್ರವಾರ, 31 ಜನವರಿ 2020 (10:18 IST)
ಬೆಂಗಳೂರು: ಕನ್ನಡ ಧಾರವಾಹಿ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದ್ದ ಜೊತೆ ಜೊತೆಯಲಿ ಧಾರವಾಹಿಯ ನಾಯಕ ಆರ್ಯವರ್ಧನ್ ಲಂಡನ್ ಗೆ ತೆರಳುವ ಸನ್ನಿವೇಶ ನಡೆಯುತ್ತಿದೆ.


ನಾಯಕಿ ಅನು ಸಿರಿಮನೆಯನ್ನು ಬಿಟ್ಟು ಲಂಡನ್ ಗೆ ಹೊರಟಿರುವ ಆರ್ಯವರ್ಧನ್ ಒಂದೆರಡು ಬಹುಶಃ ಎಪಿಸೋಡ್ ಗಳಲ್ಲಿ ಕಾಣಿಸಿಕೊಳ್ಳಲ್ಲ. ಆದರೆ ಲಂಡನ್ ಗೆ ಹೊರಟೆನೆಂದು ಮಾಯವಾಗಿರುವ ಆರ್ಯವರ್ಧನ್ ಅಲಿಯಾಸ್‍ ನಟ ಅನಿರುದ್ಧ್ ಹೋಗಿದ್ದೆಲ್ಲಿಗೆ ಗೊತ್ತಾ?

ನಟ ಅನಿರುದ್ಧ್ ಬಿಡುವಿಲ್ಲದ ಚಿತ್ರೀಕರಣದ ನಡುವೆ ತಮಗೆ ಸಿಕ್ಕ ಸಣ್ಣ ವಿರಾಮವನ್ನು ಚೆನ್ನಾಗಿಯೇ ಬಳಸಿಕೊಂಡು ಪತ್ನಿ ಕೀರ್ತಿ ವರ್ಧನ್ ಜತೆಗೆ ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನ ಮಾಡಿದ್ದಾರೆ. ಹಿಂದಿನಿಂದಲೂ ಧರ್ಮಸ್ಥಳಕ್ಕೆ ಆಗಾಗ ಭೇಟಿ ನೀಡುತ್ತಲೇ ಇದ್ದ ಅನಿರುದ್ಧ್ ಈಗ ಧಾರವಾಹಿಯಿಂದಾಗಿ ತಮಗೆ ಸಿಕ್ಕ ಯಶಸ್ಸಿಗೆ ದೇವರಿಗೆ ಪೂಜೆ ಸಲ್ಲಿಸಲು ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments