Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರವಾಹಿಯ ಕಸ ವಿಲೇವಾರಿ ಸಂದೇಶ ಮಾಡಿದ ಮ್ಯಾಜಿಕ್ ಏನು ಗೊತ್ತಾ?!

Webdunia
ಮಂಗಳವಾರ, 25 ಫೆಬ್ರವರಿ 2020 (09:12 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ಹೊಸ ಸೆನ್ಸೇಷನ್ ಹುಟ್ಟು ಹಾಕಿದೆ. ಈ ಧಾರವಾಹಿಯಲ್ಲಿ ಇತ್ತೀಚೆಗೆ ಕಸ ವಿಲೇವಾರಿ ಬಗ್ಗೆ ವಿಶೇಷವಾಗಿ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು.


ಕಸ ವಿಂಗಡಿಸಿ ನೀಡುವುದರ ಮಹತ್ವವನ್ನು ನಾಯಕ ಪಾತ್ರಧಾರಿ ಆರ್ಯವರ್ಧನ್ ವಿವರಿಸುವ ದೃಶ‍್ಯ ಮೂಡಿಬಂದಿತ್ತು. ಈ ದೃಶ‍್ಯ ಅದೆಷ್ಟೋ ಜನರಿಗೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ.

ಈ ಧಾರವಾಹಿಯಲ್ಲಿ ನೀಡಿದ ಸಂದೇಶದಿಂದಾಗಿ ಮೈಸೂರಿನಲ್ಲಿ ಕಸ ವಿಂಗಡನೆ ಮಾಡಿ ನೀಡುವುದರಲ್ಲಿ ಇದುವರೆಗೆ ಉಡಾಫೆ ಮಾಡುತ್ತಿದ್ದ ನಾಗರಿಕರು ಈಗ ಎಚ್ಚೆತ್ತುಕೊಂಡಿದ್ದು ಶೇ. 20 ರಷ್ಟು ಈ ನಿಟ್ಟಿನಲ್ಲಿ ಪ್ರಗತಿ ಕಂಡಿದ್ದೇವೆ ಎಂದು ಸ್ವತಃ ಮೈಸೂರು ನಗರ ಪಾಲಿಕೆ ಇಂಜಿನಿಯರ್ ಹೇಳಿಕೊಂಡಿರುವುದಾಗಿ ಧಾರವಾಹಿ ತಂಡ ಹೇಳಿದೆ. ಒಂದು ಧಾರವಾಹಿ ನೀಡಿದ ಸಂದೇಶದಿಂದ ಇಷ್ಟೊಂದು ಬದಲಾವಣೆ ಆಗಿದೆ ಎಂದರೆ ನಿಜಕ್ಕೂ ಶ್ಲಾಘನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments