Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರವಾಹಿಯ ಕಸ ವಿಲೇವಾರಿ ಸಂದೇಶ ಮಾಡಿದ ಮ್ಯಾಜಿಕ್ ಏನು ಗೊತ್ತಾ?!

Webdunia
ಮಂಗಳವಾರ, 25 ಫೆಬ್ರವರಿ 2020 (09:12 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ಹೊಸ ಸೆನ್ಸೇಷನ್ ಹುಟ್ಟು ಹಾಕಿದೆ. ಈ ಧಾರವಾಹಿಯಲ್ಲಿ ಇತ್ತೀಚೆಗೆ ಕಸ ವಿಲೇವಾರಿ ಬಗ್ಗೆ ವಿಶೇಷವಾಗಿ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು.


ಕಸ ವಿಂಗಡಿಸಿ ನೀಡುವುದರ ಮಹತ್ವವನ್ನು ನಾಯಕ ಪಾತ್ರಧಾರಿ ಆರ್ಯವರ್ಧನ್ ವಿವರಿಸುವ ದೃಶ‍್ಯ ಮೂಡಿಬಂದಿತ್ತು. ಈ ದೃಶ‍್ಯ ಅದೆಷ್ಟೋ ಜನರಿಗೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ.

ಈ ಧಾರವಾಹಿಯಲ್ಲಿ ನೀಡಿದ ಸಂದೇಶದಿಂದಾಗಿ ಮೈಸೂರಿನಲ್ಲಿ ಕಸ ವಿಂಗಡನೆ ಮಾಡಿ ನೀಡುವುದರಲ್ಲಿ ಇದುವರೆಗೆ ಉಡಾಫೆ ಮಾಡುತ್ತಿದ್ದ ನಾಗರಿಕರು ಈಗ ಎಚ್ಚೆತ್ತುಕೊಂಡಿದ್ದು ಶೇ. 20 ರಷ್ಟು ಈ ನಿಟ್ಟಿನಲ್ಲಿ ಪ್ರಗತಿ ಕಂಡಿದ್ದೇವೆ ಎಂದು ಸ್ವತಃ ಮೈಸೂರು ನಗರ ಪಾಲಿಕೆ ಇಂಜಿನಿಯರ್ ಹೇಳಿಕೊಂಡಿರುವುದಾಗಿ ಧಾರವಾಹಿ ತಂಡ ಹೇಳಿದೆ. ಒಂದು ಧಾರವಾಹಿ ನೀಡಿದ ಸಂದೇಶದಿಂದ ಇಷ್ಟೊಂದು ಬದಲಾವಣೆ ಆಗಿದೆ ಎಂದರೆ ನಿಜಕ್ಕೂ ಶ್ಲಾಘನೀಯ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments