Webdunia - Bharat's app for daily news and videos

Install App

ನಾನು ಒಳ್ಳೆ ಹುಡುಗ ಎನ್ನಲು ಹೊರಟ ಪ್ರಥಮ್ ಮೇಲೆ ನ್ಯಾಯಾಧೀಶರು ಗರಂ

Webdunia
ಸೋಮವಾರ, 24 ಜುಲೈ 2017 (17:22 IST)
ಬೆಂಗಳೂರು: ಸಹನಟ ಭುವನ್ ಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾದ ನಟ ಪ್ರಥಮ್ ಗೆ ಜಾಮೀನು ಮಂಜೂರಾಗಿದೆ. ಆದರೆ ನ್ಯಾಯಾಲಯದಲ್ಲಿ ಮಧ್ಯೆ ಬಾಯಿ ಹಾಕಲು ಹೊರಟಿದ್ದಕ್ಕೆ ನ್ಯಾಯಾಧೀಶರು ಗರಂ ಆದ ಪ್ರಕರಣವೂ ನಡೆದಿದೆ.


ಎಲ್ಲೇ ಹೋದರೂ ಒಳ್ಳೆ ಹುಡುಗ ಎಂದು ಹೇಳಿಕೊಳ್ಳುವ ಪ್ರಥಮ್ ನ್ಯಾಯಾಲಯದಲ್ಲೂ ಈಗ ನಡೆದಿರುವ ಪ್ರಕರಣದ ಬಗ್ಗೆ ಕೇಳಿದರೆ, ನ್ಯಾಯಾಧೀಶರ ಮುಂದೆ ನಾನು ಒಳ್ಳೆ ಹುಡುಗ. ಬಿಗ್ ಬಾಸ್ ನಲ್ಲಿ ಗೆದ್ದ ಹಣವನ್ನು ರೈತರಿಗೆ ಕೊಟ್ಟಿದ್ದೇನೆ ಎಂದೆಲ್ಲಾ ಬೇರೆ ಉತ್ತರ ಕೊಟ್ಟಿದ್ದಕ್ಕೆ ನ್ಯಾಯಾಧೀಶರು ಗರಂ ಆದ ಪ್ರಕರಣ ನಡೆಯಿತೆಂದು ಖಾಸಗಿ ಮಾಧ್ಯಮ ವರದಿ ಮಾಡಿದೆ.

ಕೊನೆಗೆ ಇನ್ನು ಈ ರೀತಿಯ ಎಡವಟ್ಟು ಮಾಡಿಕೊಳ್ಳುವುದಿಲ್ಲ ಎಂಬ ಭರವಸೆ ನೀಡಿದ ಬಳಿಕ ನ್ಯಾಯಾಲಯ ಪ್ರಥಮ್ ಗೆ ಷರತ್ತು ಬದ್ಧ ಜಾಮೀನು ನೀಡಿತು. ಈ ವೇಳೆ ಪ್ರಥಮ್ ಮಾಧ್ಯಮಗಳೊಂದಿಗೆ ಸ್ಪಷ್ಟವಾಗಿ ಏನನ್ನೂ ಹೇಳಲು ನಿರಾಕರಿಸಿದರು.

ಇದನ್ನೂ ಓದಿ..  ‘ಜಮೀರ್ ಅಹಮ್ಮದ್ ರುಂಡ ತಗೊಂಡು ನಾವೇನು ಮಾಡೋಣ?’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments