ವಂಚನೆ ಆರೋಪ: ಕಮಲಿ ಧಾರವಾಹಿ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ ಬಂಧನ

Webdunia
ಶುಕ್ರವಾರ, 29 ಏಪ್ರಿಲ್ 2022 (10:19 IST)
ಬೆಂಗಳೂರು: ನಿರ್ಮಾಪಕರಿಗೆ ಹಣ ಹಿಂತಿರುಗಿಸದೇ ವಂಚಿಸಿದ್ದಾರೆ ಎಂಬ ಆರೋಪದಲ್ಲಿ ಕಮಲಿ ಧಾರವಾಹಿಯ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ ರನ್ನು ಬಂಧಿಸಲಾಗಿದೆ.

ಕಮಲಿ ಧಾರವಾಹಿಗೆ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ 2018 ರಲ್ಲಿ ರೋಹಿತ್ ಎಂಬವರಿಂದ ಕಮಲಿ ನಿರ್ಮಾಣಕ್ಕಾಗಿ 73 ಲಕ್ಷ ರೂ. ಪಡೆದಿದ್ದರು. ಆದರೆ ಈ ಹಣ ವಾಪಸ್ ಮಾಡದೇ ವಂಚಿಸಿದ್ದಾರೆ ಎಂಬುದು ಅವರ ಮೇಲಿನ ಆರೋಪವಾಗಿದೆ.

ಈ ಸಂಬಂಧ ರೋಹಿತ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಈಗ ವೈಯಾಲಿಕಾವಲ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments