Webdunia - Bharat's app for daily news and videos

Install App

ವಂಚನೆ ಆರೋಪ: ಕಮಲಿ ಧಾರವಾಹಿ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ ಬಂಧನ

Webdunia
ಶುಕ್ರವಾರ, 29 ಏಪ್ರಿಲ್ 2022 (10:19 IST)
ಬೆಂಗಳೂರು: ನಿರ್ಮಾಪಕರಿಗೆ ಹಣ ಹಿಂತಿರುಗಿಸದೇ ವಂಚಿಸಿದ್ದಾರೆ ಎಂಬ ಆರೋಪದಲ್ಲಿ ಕಮಲಿ ಧಾರವಾಹಿಯ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ ರನ್ನು ಬಂಧಿಸಲಾಗಿದೆ.

ಕಮಲಿ ಧಾರವಾಹಿಗೆ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ 2018 ರಲ್ಲಿ ರೋಹಿತ್ ಎಂಬವರಿಂದ ಕಮಲಿ ನಿರ್ಮಾಣಕ್ಕಾಗಿ 73 ಲಕ್ಷ ರೂ. ಪಡೆದಿದ್ದರು. ಆದರೆ ಈ ಹಣ ವಾಪಸ್ ಮಾಡದೇ ವಂಚಿಸಿದ್ದಾರೆ ಎಂಬುದು ಅವರ ಮೇಲಿನ ಆರೋಪವಾಗಿದೆ.

ಈ ಸಂಬಂಧ ರೋಹಿತ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಈಗ ವೈಯಾಲಿಕಾವಲ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments