Webdunia - Bharat's app for daily news and videos

Install App

ವೀಕೆಂಡ್ ಮನರಂಜನೆಗೆ ಧಾರವಾಹಿಗಳನ್ನೇ ನೆಚ್ಚಿಕೊಂಡ ಕಿರುತೆರೆ

Webdunia
ಶನಿವಾರ, 8 ಮೇ 2021 (07:43 IST)
ಬೆಂಗಳೂರು: ಕೊರೋನಾದಿಂದಾಗಿ ರಿಯಾಲಿಟಿ ಶೋಗಳ ಚಿತ್ರೀಕರಣ ನಡೆಯದೇ ವೀಕೆಂಡ್ ಮನರಂಜನೆ ಒದಗಿಸುವುದು ಕಿರುತೆರೆ ವಾಹಿನಿಗಳಿಗೆ ದೊಡ್ಡ ಸವಾಲಾಗಿದೆ.


ಇದೀಗ ಜೀ ಕನ್ನಡ ವಾಹಿನಿ, ಉದಯ ವಾಹಿನಿ ವೀಕೆಂಡ್ ನಲ್ಲೂ ಧಾರವಾಹಿಗಳ ಮೂಲಕ ಪ್ರೇಕ್ಷಕರ ಸೆಳೆಯಲು ಮುಂದಾಗಿದೆ. ಇದುವರೆಗೆ ಕೇವಲ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರವಾಗುತ್ತಿದ್ದ ಧಾರವಾಹಿಗಳು ಇನ್ನು ಶನಿವಾರವೂ ಪ್ರಸಾರವಾಗಲಿದೆ.

ಜೀ ಕನ್ನಡ ಮತ್ತು ಉದಯ ವಾಹಿನಿ ಶನಿವಾರವೂ ತನ್ನ ಜನಪ್ರಿಯ ಧಾರವಾಹಿಗಳನ್ನು ಪ್ರಸಾರ ಮಾಡಲು ಮುಂದಾಗಿದೆ. ಆದರೆ ಕಲರ್ಸ್ ಕನ್ನಡಕ್ಕೆ ಬಿಗ್ ಬಾಸ್ ಶೋ ಇರುವುದರಿಂದ ವೀಕೆಂಡ್ ನಲ್ಲಿ ಸಮಯ ಹೊಂದಿಸುವುದು ಕಷ್ಟವಾಗದು. ಮುಂದೆ ಚಿತ್ರೀಕರಣಕ್ಕೆ ಅನುಮತಿ ಸಿಗುವವರೆಗೂ ಟೈಮ್ ಸ್ಲಾಟ್ ಹೊಂದಿಸುವುದು ಕಿರುತೆರೆ ವಾಹಿನಿಗಳಿಗೆ ಸವಾಲಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments