Webdunia - Bharat's app for daily news and videos

Install App

ಗರ್ಭಿಣಿ ಪತ್ನಿಯ ಒಂಟಿ ಮಾಡಿ ಆತ್ಮಹತ್ಯೆ ಮಾಡಿಕೊಂಡ ಕನ್ನಡ ಕಿರುತೆರೆ ನಟ

Webdunia
ಭಾನುವಾರ, 23 ಏಪ್ರಿಲ್ 2023 (19:17 IST)
Photo Courtesy: Twitter
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯಲ್ಲಿ ನಾಯಕಿ ಸನ್ನಿಧಿಯ ಅಣ್ಣನ ಪಾತ್ರ ಮಾಡುತ್ತಿದ್ದ ಕಿರುತೆರೆ ನಟ ಸಂಪತ್ ಜಯರಾಮ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲಮಂಗಲದ ತಮ್ಮ ನಿವಾಸದಲ್ಲಿ ನಿನ್ನೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆಯಲ್ಲಿ ಕೆಲವೊಂದು ಅವಕಾಶ ಗಿಟ್ಟಿಸುತ್ತಿದ್ದ ಸಂಪತ್ ಅವಕಾಶಗಳ ಕೊರತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಪರ್ಯಾಸವೆಂದರೆ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಸಂಪತ್ ಪತ್ನಿ ಈಗ ಗರ್ಭಿಣಿ. ಗರ್ಭಿಣಿ ಪತ್ನಿಯನ್ನು ಒಂಟಿಯಾಗಿ ಮಾಡಿ ಸಂಪತ್ ಇಹಲೋಕದ ಯಾತ್ರೆ ಮುಗಿಸಿದ್ದು ದುರಂತ. ಅವರ ಸಾವಿಗೆ ಕಿರುತೆರೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments