Webdunia - Bharat's app for daily news and videos

Install App

ಕನ್ನಡದ ಮೂರು ಧಾರವಾಹಿಗಳಿಗೆ ನೋಟೀಸ್! ಏನಿದು ವಿವಾದ?

Webdunia
ಶನಿವಾರ, 25 ಮಾರ್ಚ್ 2017 (07:19 IST)
ಬೆಂಗಳೂರು: ಕನ್ನಡದ ಜನಪ್ರಿಯ ಚಾನೆಲ್ ಗಳಾದ ಸ್ಟಾರ್ ಸುವರ್ಣ ವಾಹಿನಿ ಮತ್ತು ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಮೂರು ಧಾರವಾಹಿಗಳಿಗೆ ರಾಜ್ಯ ಸರ್ಕಾರ ನೋಟೀಸ್ ಜಾರಿ ಮಾಡಿದೆ.

 

ಸ್ಟಾರ್ ಸುವರ್ಣದಲ್ಲಿ ಮೂಡಿ ಬರುತ್ತಿರುವ ‘ನೀಲಿ’ ಧಾರವಾಹಿ ಮತ್ತು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗಂಗಾ’ ಹಾಗೂ ‘ಅಂಜಲಿ’ ಧಾರವಾಹಿಗಳಲ್ಲಿ ಭೂತ, ಪ್ರೇತ ಕತೆಗಳನ್ನು ವೈಭವೀಕರಿಸುತ್ತಿರುವುದಕ್ಕೆ ನೋಟೀಸ್ ಜಾರಿ ಮಾಡಲಾಗಿದೆ.

 
ಈ ವಿಷಯವನ್ನು ಸ್ವತಃ ಗೃಹ ಸಚಿವ ಜಿ. ಪರಮೇಶ್ವರ್ ಸದನದಲ್ಲಿ ತಿಳಿಸಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಗಳಿಗೆ ನೋಟೀಸ್ ಜಾರಿ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಇದುವರೆಗೆ ಅವರಿಗೆ ಯಾವುದೇ ಉತ್ತರ ಬಂದಿಲ್ಲ. ಒಂದು ವೇಳೆ ಪ್ರತಿಕ್ರಿಯೆ ನೀಡದಿದ್ದರೆ ಈ ವಿಚಾರ ನೇರವಾಗಿ ಕೇಂದ್ರ ಪ್ರಸಾರ ಖಾತೆಗೆ ವರ್ಗಾವಣೆಯಾಗಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments