Webdunia - Bharat's app for daily news and videos

Install App

ತವರಿಗೆ ಮರಳಿದ ಕನ್ನಡ ಧಾರವಾಹಿಗಳು

Webdunia
ಮಂಗಳವಾರ, 8 ಜೂನ್ 2021 (09:16 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಶೂಟಿಂಗ್ ನಡೆಸಲಾಗದೇ ಎಲ್ಲಾ ವಾಹಿನಿಗಳ ಪ್ರಮುಖ ಧಾರವಾಹಿ ತಂಡಗಳು ಹೈದರಾಬಾದ್ ಗೆ ಶೂಟಿಂಗ್ ನಡೆಸಲು ತೆರಳಿದ್ದವು.


ಆದರೆ ರಾಜ್ಯದಲ್ಲಿ ಈಗ ಅನ್ ಲಾಕ್ ಗೆ ಸಿದ್ಧತೆ ನಡೆದಿದ್ದು, ಧಾರವಾಹಿ ಶೂಟಿಂಗ್ ಗೂ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಒಂದೊಂದೇ ಧಾರವಾಹಿ ತಂಡಗಳು ತವರಿಗೆ ಮರಳುತ್ತಿವೆ.

ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಜೊತೆ ಜೊತೆಯಲಿ, ಕನ್ನಡತಿ, ಗಟ್ಟಿಮೇಳ, ಪಾರು, ನಮ್ಮನೆ ಯುವರಾಣಿ ಸೇರಿದಂತೆ ಪ್ರಮುಖ ಧಾರವಾಹಿ ತಂಡಗಳು ಚಿತ್ರೀಕರಣಕ್ಕೆಂದು ತೆರಳಿದ್ದವು. ಇದೀಗ ಒಂದೊಂದಾಗಿ ತವರಿಗೆ ಮರಳುತ್ತಿವೆ. ಮುಂದಿನ ವಾರದಿಂದ ಇಲ್ಲಿಯೇ ತಮ್ಮ ಎಂದಿನ ಲೊಕೇಷನ್ ಗಳಲ್ಲಿ ಚಿತ್ರೀಕರಣ ನಡೆಸಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments