Webdunia - Bharat's app for daily news and videos

Install App

ತವರಿಗೆ ಮರಳಿದ ಕನ್ನಡ ಧಾರವಾಹಿಗಳು

Webdunia
ಮಂಗಳವಾರ, 8 ಜೂನ್ 2021 (09:16 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಶೂಟಿಂಗ್ ನಡೆಸಲಾಗದೇ ಎಲ್ಲಾ ವಾಹಿನಿಗಳ ಪ್ರಮುಖ ಧಾರವಾಹಿ ತಂಡಗಳು ಹೈದರಾಬಾದ್ ಗೆ ಶೂಟಿಂಗ್ ನಡೆಸಲು ತೆರಳಿದ್ದವು.


ಆದರೆ ರಾಜ್ಯದಲ್ಲಿ ಈಗ ಅನ್ ಲಾಕ್ ಗೆ ಸಿದ್ಧತೆ ನಡೆದಿದ್ದು, ಧಾರವಾಹಿ ಶೂಟಿಂಗ್ ಗೂ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಒಂದೊಂದೇ ಧಾರವಾಹಿ ತಂಡಗಳು ತವರಿಗೆ ಮರಳುತ್ತಿವೆ.

ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಜೊತೆ ಜೊತೆಯಲಿ, ಕನ್ನಡತಿ, ಗಟ್ಟಿಮೇಳ, ಪಾರು, ನಮ್ಮನೆ ಯುವರಾಣಿ ಸೇರಿದಂತೆ ಪ್ರಮುಖ ಧಾರವಾಹಿ ತಂಡಗಳು ಚಿತ್ರೀಕರಣಕ್ಕೆಂದು ತೆರಳಿದ್ದವು. ಇದೀಗ ಒಂದೊಂದಾಗಿ ತವರಿಗೆ ಮರಳುತ್ತಿವೆ. ಮುಂದಿನ ವಾರದಿಂದ ಇಲ್ಲಿಯೇ ತಮ್ಮ ಎಂದಿನ ಲೊಕೇಷನ್ ಗಳಲ್ಲಿ ಚಿತ್ರೀಕರಣ ನಡೆಸಲಿವೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments