Webdunia - Bharat's app for daily news and videos

Install App

ತವರಿಗೆ ಮರಳಿದ ಕನ್ನಡ ಧಾರವಾಹಿಗಳು

Webdunia
ಮಂಗಳವಾರ, 8 ಜೂನ್ 2021 (09:16 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಶೂಟಿಂಗ್ ನಡೆಸಲಾಗದೇ ಎಲ್ಲಾ ವಾಹಿನಿಗಳ ಪ್ರಮುಖ ಧಾರವಾಹಿ ತಂಡಗಳು ಹೈದರಾಬಾದ್ ಗೆ ಶೂಟಿಂಗ್ ನಡೆಸಲು ತೆರಳಿದ್ದವು.


ಆದರೆ ರಾಜ್ಯದಲ್ಲಿ ಈಗ ಅನ್ ಲಾಕ್ ಗೆ ಸಿದ್ಧತೆ ನಡೆದಿದ್ದು, ಧಾರವಾಹಿ ಶೂಟಿಂಗ್ ಗೂ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಒಂದೊಂದೇ ಧಾರವಾಹಿ ತಂಡಗಳು ತವರಿಗೆ ಮರಳುತ್ತಿವೆ.

ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಜೊತೆ ಜೊತೆಯಲಿ, ಕನ್ನಡತಿ, ಗಟ್ಟಿಮೇಳ, ಪಾರು, ನಮ್ಮನೆ ಯುವರಾಣಿ ಸೇರಿದಂತೆ ಪ್ರಮುಖ ಧಾರವಾಹಿ ತಂಡಗಳು ಚಿತ್ರೀಕರಣಕ್ಕೆಂದು ತೆರಳಿದ್ದವು. ಇದೀಗ ಒಂದೊಂದಾಗಿ ತವರಿಗೆ ಮರಳುತ್ತಿವೆ. ಮುಂದಿನ ವಾರದಿಂದ ಇಲ್ಲಿಯೇ ತಮ್ಮ ಎಂದಿನ ಲೊಕೇಷನ್ ಗಳಲ್ಲಿ ಚಿತ್ರೀಕರಣ ನಡೆಸಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments