Webdunia - Bharat's app for daily news and videos

Install App

ಹೈದರಾಬಾದ್ ನಲ್ಲಿ ಬೀಡುಬಿಟ್ಟ ಕನ್ನಡ ಧಾರವಾಹಿಗಳು

Webdunia
ಮಂಗಳವಾರ, 1 ಜೂನ್ 2021 (09:15 IST)
ಬೆಂಗಳೂರು: ಸದ್ಯಕ್ಕೆ ಕರ್ನಾಟಕದಲ್ಲಿ ಧಾರವಾಹಿ ಚಿತ್ರೀಕರಣಕ್ಕೆ ನಿರ್ಬಂಧವಿದೆ. ಹಾಗಿದ್ದರೂ ಮನರಂಜನೆಗೆ ಕೊರತೆಯಾಗದಂತೆ ಕಿರುತೆರೆ ವಾಹಿನಿಗಳು ತಯಾರಿ ನಡೆಸಿವೆ.


ಕನ್ನಡದ ಎಲ್ಲಾ ವಾಹಿನಿಗಳ ಧಾರವಾಹಿ ತಂಡಗಳಿಗೂ ಈಗ ಹೈದರಾಬಾದ್ ಶೂಟಿಂಗ್ ನ ಹಾಟ್ ಸ್ಪಾಟ್ ಆಗಿದೆ. ರಾಮೋಜಿ ರಾವ್ ಫಿಲಂ ಸಿಟಿ ಸೇರಿದಂತೆ ಹೈದರಾಬಾದ್ ನ ಪ್ರಮುಖ ತಾಣಗಳಲ್ಲಿ ಶೂಟಿಂಗ್ ನಡೆಸುತ್ತಿವೆ.

ಈ ವಾರದಿಂದ ಮತ್ತೆ ಹೊಸ ಎಪಿಸೋಡ್ ಗಳ ಮೂಲಕ ಎಲ್ಲಾ ವಾಹಿನಿಗಳಲ್ಲಿ ಧಾರವಾಹಿಗಳು ಪ್ರಸಾರವಾಗುತ್ತಿವೆ. ಇದಕ್ಕಾಗಿ ತಮ್ಮ ತಂಡ ಕಟ್ಟಿಕೊಂಡು ಎಲ್ಲಾ ಧಾರವಾಹಿ ತಂಡಗಳೂ ಹೈದರಾಬಾದ್ ನಲ್ಲಿ ಬೀಡುಬಿಟ್ಟಿವೆ. ಇಲ್ಲಿ ಶೂಟಿಂಗ್ ಗೆ ಅನುಮತಿ ಸಿಗುವವರೆಗೂ ಈ ಪರಿಸ್ಥಿತಿ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments