Webdunia - Bharat's app for daily news and videos

Install App

ಖ್ಯಾತ ಕಿರುತೆರೆ ನಟ ರವಿ ಪ್ರಸಾದ್ ನಿಧನ: ಕಿರುತೆರೆ ಲೋಕದ ಕಂಬನಿ

Webdunia
ಗುರುವಾರ, 15 ಸೆಪ್ಟಂಬರ್ 2022 (09:20 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟ ರವಿ ಪ್ರಸಾದ್ ಅಲಿಯಾಸ್ ರವಿ ಮಂಡ್ಯ ಅನಾರೋಗ್ಯದಿಂದಾಗಿ ನಿನ್ನೆ ನಿಧನರಾಗಿದ್ದಾರೆ.

ಜಾಂಡೀಸ್ ಗೆ ತುತ್ತಾಗಿದ್ದ ರವಿ ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದರು. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಟಿ.ಎನ್. ಸೀತಾರಾಮ್ ನಿರ್ದೇಶನದ ಮಗಳು ಜಾನಕಿ, ಯಶೋಧೆ, ನಮ್ಮನೆ ಯುವರಾಣಿ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದರು. ಅವರ ನಿಧನಕ್ಕೆ ವಿಕ್ರಾಂತ್ ರೋಣ ಖ್ಯಾತಿಯ ನಟಿ ನೀತಾ ಅಶೋಕ್, ಅಂಕಿತಾ ಅಮರ್, ನಟ ಜೆಕೆ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments