ಖ್ಯಾತ ಕಿರುತೆರೆ ನಟ ರವಿ ಪ್ರಸಾದ್ ನಿಧನ: ಕಿರುತೆರೆ ಲೋಕದ ಕಂಬನಿ

Webdunia
ಗುರುವಾರ, 15 ಸೆಪ್ಟಂಬರ್ 2022 (09:20 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟ ರವಿ ಪ್ರಸಾದ್ ಅಲಿಯಾಸ್ ರವಿ ಮಂಡ್ಯ ಅನಾರೋಗ್ಯದಿಂದಾಗಿ ನಿನ್ನೆ ನಿಧನರಾಗಿದ್ದಾರೆ.

ಜಾಂಡೀಸ್ ಗೆ ತುತ್ತಾಗಿದ್ದ ರವಿ ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದರು. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಟಿ.ಎನ್. ಸೀತಾರಾಮ್ ನಿರ್ದೇಶನದ ಮಗಳು ಜಾನಕಿ, ಯಶೋಧೆ, ನಮ್ಮನೆ ಯುವರಾಣಿ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದರು. ಅವರ ನಿಧನಕ್ಕೆ ವಿಕ್ರಾಂತ್ ರೋಣ ಖ್ಯಾತಿಯ ನಟಿ ನೀತಾ ಅಶೋಕ್, ಅಂಕಿತಾ ಅಮರ್, ನಟ ಜೆಕೆ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments