Webdunia - Bharat's app for daily news and videos

Install App

ಪ್ರೀತಿಸಿ ಕೈಕೊಟ್ಟ ಪ್ರೇಮಿಯ ಮೇಲೆ ದೂರು ಕೊಟ್ಟ ಕಿರುತೆರೆ ನಟಿ

Webdunia
ಬುಧವಾರ, 14 ಜೂನ್ 2017 (11:13 IST)
ಬೆಂಗಳೂರು: ಪರಸ್ಪರ ಪ್ರೀತಿಸಿ, ಕೆಲವು ದಿನಗಳ ಕಾಲ ಸಹಜೀವನ ನಡೆಸಿ ಕೈ ಕೊಟ್ಟ ಪ್ರೇಮಿ ವಿರುದ್ಧ ಕಿರುತೆರೆ ನಟಿ ಪೊಲೀಸರಿಗೆ ದೂರಿತ್ತಿದ್ದಾರೆ.

 
ಈ ನಟಿ ಮೈಸೂರು ಮೂಲದವರೆನ್ನಲಾಗಿದೆ. ಆಕೆ ಪ್ರೀತಿಸಿದ ಯುವಕ ಖಾಸಗಿ ಸಂಸ್ಥೆಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಉಲ್ಲಾಸ್ ಎಂದು ಗುರುತಿಸಲಾಗಿದೆ. ಕಳೆದ 8 ತಿಂಗಳಿನಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಅಲ್ಲದೆ ಬೆಂಗಳೂರಿನಲ್ಲೇ ಕಳೆದ ಎರಡು ತಿಂಗಳಿನಿಂದ ಒಂದೇ ಮನೆಯಲ್ಲಿದ್ದುಕೊಂಡು ಲಿವಿಂಗ್ ಟುಗೆದರ್ ಸಂಬಂಧವಿತ್ತು ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ.

ಆದರೆ ತನ್ನ ಊರಿಗೆ ಹೋಗಿ ಬರುವಷ್ಟರಲ್ಲಿ ಪ್ರೇಮಿ ನಾಪತ್ತೆಯಾಗಿದ್ದ. ಮೊಬೈಲ್ ಗೆ ಕರೆ ಮಾಡಿದಾಗಲೂ ಸರಿಯಾದ ಉತ್ತರ ಬರಲಿಲ್ಲ. ಇದೇ ಕಾರಣಕ್ಕೆ ನಟಿ ಇದೀಗ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments