Webdunia - Bharat's app for daily news and videos

Install App

ಚಿತ್ರೀಕರಣ ಶುರುವಾದರೂ ಕನ್ನಡ ಕಿರುತೆರೆ ಕಲಾವಿದರಿಗೆ ಮೊದಲಿನಂತೆ ವೇತನ ಸಿಗುತ್ತಿಲ್ಲ!

Webdunia
ಭಾನುವಾರ, 26 ಜುಲೈ 2020 (12:03 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಇಫೆಕ್ಟ್ ಕನ್ನಡ ಕಿರುತೆರೆ ಲೋಕವನ್ನು ಇನ್ನಿಲ್ಲದಂತೆ ಕಾಡಿದೆ. ಹಲವು ಧಾರವಾಹಿಗಳು ನಿಂತು ಹೋದರೆ, ಇನ್ನು ಹಲವು ಧಾರವಾಹಿಗಳು ಟಿಆರ್ ಪಿ ಗಳಿಸಲು ಒದ್ದಾಡುತ್ತಿವೆ.


ಈ ನಡುವೆ ಲಾಕ್ ಡೌನ್ ನಿಂದಾಗಿ ಆರ್ಥಿಕ ನಷ್ಟದಲ್ಲಿರುವ ಕಿರುತೆರೆ ಲೋಕ ಈಗ ಕಲಾವಿದರ ವೇತನಕ್ಕೆ ಕತ್ತರಿ ಹಾಕಿದೆ. ಹೆಚ್ಚಿನ ಎಲ್ಲಾ ಧಾರವಾಹಿ ತಂಡಗಳೂ ಹೆಚ್ಚು ವೇತನ ಪಡೆಯುತ್ತಿರುವ ಕಲಾವಿದರಿಗೆ ಶೇ. 20 ರಷ್ಟು ವೇತನ ಕಡಿತ ಮಾಡುತ್ತಿದೆ.

ಹಲವು ಕಲಾವಿದರು ಮಾರ್ಚ್ ನಿಂದ ಈಚೆಗೆ ವೇತನವನ್ನೇ ಕಂಡಿಲ್ಲ.  ಕೆಲವಾರು ಧಾರವಾಹಿಗಳು ಅರ್ಧಕ್ಕೇ ನಿಂತಿರುವುದರಿಂದ ಹಲವು ಕಲಾವಿದರು, ತಂತ್ರಜ್ಞರು ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಸದ್ಯಕ್ಕೆ ಕೆಲಸವಾದರೂ ಇದೆಯಲ್ಲಾ ಎಂದು ಅನಿವಾರ್ಯವಾಗಿ ಹಲವು ಕಲಾವಿದರು ಕಡಿಮೆ ವೇತನವಾದರೂ ಧಾರವಾಹಿಗೆ ಬಣ್ಣ ಹಚ್ಚುತ್ತಿದ್ದಾರೆ. ಇದು ಸದ್ಯದ ಕಿರುತೆರೆ ಲೋಕದ ಅವಸ್ಥೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments