Webdunia - Bharat's app for daily news and videos

Install App

ಚಿತ್ರೀಕರಣ ಶುರುವಾದರೂ ಕನ್ನಡ ಕಿರುತೆರೆ ಕಲಾವಿದರಿಗೆ ಮೊದಲಿನಂತೆ ವೇತನ ಸಿಗುತ್ತಿಲ್ಲ!

Webdunia
ಭಾನುವಾರ, 26 ಜುಲೈ 2020 (12:03 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಇಫೆಕ್ಟ್ ಕನ್ನಡ ಕಿರುತೆರೆ ಲೋಕವನ್ನು ಇನ್ನಿಲ್ಲದಂತೆ ಕಾಡಿದೆ. ಹಲವು ಧಾರವಾಹಿಗಳು ನಿಂತು ಹೋದರೆ, ಇನ್ನು ಹಲವು ಧಾರವಾಹಿಗಳು ಟಿಆರ್ ಪಿ ಗಳಿಸಲು ಒದ್ದಾಡುತ್ತಿವೆ.


ಈ ನಡುವೆ ಲಾಕ್ ಡೌನ್ ನಿಂದಾಗಿ ಆರ್ಥಿಕ ನಷ್ಟದಲ್ಲಿರುವ ಕಿರುತೆರೆ ಲೋಕ ಈಗ ಕಲಾವಿದರ ವೇತನಕ್ಕೆ ಕತ್ತರಿ ಹಾಕಿದೆ. ಹೆಚ್ಚಿನ ಎಲ್ಲಾ ಧಾರವಾಹಿ ತಂಡಗಳೂ ಹೆಚ್ಚು ವೇತನ ಪಡೆಯುತ್ತಿರುವ ಕಲಾವಿದರಿಗೆ ಶೇ. 20 ರಷ್ಟು ವೇತನ ಕಡಿತ ಮಾಡುತ್ತಿದೆ.

ಹಲವು ಕಲಾವಿದರು ಮಾರ್ಚ್ ನಿಂದ ಈಚೆಗೆ ವೇತನವನ್ನೇ ಕಂಡಿಲ್ಲ.  ಕೆಲವಾರು ಧಾರವಾಹಿಗಳು ಅರ್ಧಕ್ಕೇ ನಿಂತಿರುವುದರಿಂದ ಹಲವು ಕಲಾವಿದರು, ತಂತ್ರಜ್ಞರು ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಸದ್ಯಕ್ಕೆ ಕೆಲಸವಾದರೂ ಇದೆಯಲ್ಲಾ ಎಂದು ಅನಿವಾರ್ಯವಾಗಿ ಹಲವು ಕಲಾವಿದರು ಕಡಿಮೆ ವೇತನವಾದರೂ ಧಾರವಾಹಿಗೆ ಬಣ್ಣ ಹಚ್ಚುತ್ತಿದ್ದಾರೆ. ಇದು ಸದ್ಯದ ಕಿರುತೆರೆ ಲೋಕದ ಅವಸ್ಥೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments