Webdunia - Bharat's app for daily news and videos

Install App

ಡಬ್ಬಿಂಗ್ ಧಾರವಾಹಿಗಳ ವಿರುದ್ಧ ಕಿರುತೆರೆ ಕಲಾವಿದರಿಂದ ಸಚಿವ ಆರ್ ಅಶೋಕ್ ಗೆ ದೂರು

Webdunia
ಸೋಮವಾರ, 15 ಜೂನ್ 2020 (10:20 IST)
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಇದೀಗ ಡಬ್ಬಿಂಗ್ ಧಾರವಾಹಿಗಳದ್ದೇ ಕಾರುಬಾರು. ಬಹುತೇಕ ಕನ್ನಡ ಮೂಲದ ಕಾರ್ಯಕ್ರಮಗಳನ್ನು ಅರ್ಧಕ್ಕೇ ನಿಲ್ಲಿಸಿ ಡಬ್ಬಿಂಗ್ ಧಾರವಾಹಿಗಳಿಗೆ ಎಲ್ಲಾ ಚಾನೆಲ್ ಗಳು ಅವಕಾಶ ನೀಡುತ್ತಿವೆ.


ಇದರ ಬಗ್ಗೆ ಇದೀಗ ಕನ್ನಡ ಕಲಾವಿದರು ಸಿಡಿದೆದ್ದಿದ್ದು, ಸಚಿವ ಆರ್. ಅಶೋಕ್ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ನಿನ್ನೆ ಮುಖ್ಯಮಂತ್ರಿ ಚಂದ್ರು, ಗಿರೀಶ್ ಕಾಸರವಳ್ಳಿ, ಬಿ ಸುರೇಶ್, ದತ್ತಣ್ಣ ಸೇರಿದಂತೆ ಹಿರಿಯ ಕಲಾವಿದರು, ನಟ-ನಟಿಯರು ಸಭೆ ಸೇರಿದ್ದು, ಈ ಸಭೆಯಲ್ಲಿ ಸಚಿವ ಆರ್. ಅಶೋಕ್ ಗೆ ಡಬ್ಬಿಂಗ್ ಧಾರವಾಹಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಡಬ್ಬಿಂಗ್ ಧಾರವಾಹಿಗಳಿಂದಾಗಿ ಕನ್ನಡ ಕಲಾವಿದರು, ತಂತ್ರಜ್ಞರಿಗೆ ಕೆಲಸವಿಲ್ಲದಂತಾಗಿದೆ. ನಮ್ಮ ನೆಲದಲ್ಲಿ ನಮ್ಮವರಿಗೇ ಉದ್ಯೋಗವಿಲ್ಲದಂತಾದರೆ ನಾವು ಎಲ್ಲಿಗೆ ಹೋಗಬೇಕು? ನಮ್ಮವರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಲಾಗಿದೆ. ಸಚಿವ ಅಶೋಕ್ ಕೂಡಾ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೈಮಾ 2025: ಕಿಚ್ಚ ಸುದೀಪ್ ಬೆಸ್ಟ್ ಆಕ್ಟರ್, ಪ್ರಶಸ್ತಿ ವಿಜೇತರ ಲಿಸ್ಟ್ ಇಲ್ಲಿದೆ

ನಟಿ ನಿರೂಪಕಿ ಅನುಶ್ರೀ ಎಷ್ಟೊಂದು ಸಿಂಪಲ್‌, ಮದುವೆ ಸೀರೆ ಬಗ್ಗೆ ಕೊಟ್ರು ಬಿಗ್‌ ಅಪ್ಡೇಟ್‌

Amrithadhare serial: ಅಮೃತಧಾರೆಯಲ್ಲಿ ಮಹಾ ತಿರುವು, ಕನ್ನಡದಲ್ಲಿ ಅಪರೂಪಕ್ಕೆ ನಡೆಯುತ್ತಿದೆ ಇಂಥಾ ಟ್ವಿಸ್ಟ್

ಖ್ಯಾತ ಕಿರುತೆರೆ ನಟ ಆಶಿಶ್ ಕಪೂರ್ ಮೇಲೆ ಇದೆಂಥಾ ಆರೋಪ, ಜೈಲು ಸೇರುವ ಪರಿಸ್ಥಿತಿ ಹಾಕೆ ಬಂತು

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ಮುಂದಿನ ಸುದ್ದಿ
Show comments