Webdunia - Bharat's app for daily news and videos

Install App

ಟಿಆರ್ ಪಿ ಹೆಚ್ಚಿಸುವ ಹೊಸ ಶೋಗಳಿಗೆ ಕಿರುತೆರೆ ಹುಡುಕಾಟ

Webdunia
ಭಾನುವಾರ, 24 ಮೇ 2020 (09:14 IST)
ಬೆಂಗಳೂರು: ಕೊರೋನಾದಿಂದಾಗಿ ಇಷ್ಟು ದಿನ ನೀರಸವಾಗಿದ್ದ ಕಿರುತೆರೆ ವಾಹಿನಿಗಳು ಈಗ ಮತ್ತೆ ಪುನರಾರಂಭದ ಸಂಭ್ರಮದಲ್ಲಿದೆ. ಆದರೆ ಈಗ ಟಿಆರ್ ಪಿ ಹೆಚ್ಚಿಸುವ ಹೊಸ ತಲೆನೋವು ಶುರುವಾಗಿದೆ.


ಈಗಾಗಲೇ ಕನ್ನಡದ ಬಹುತೇಕ ವಾಹಿನಿಗಳು ಟಿಆರ್ ಪಿಯಿಲ್ಲದ ಧಾರವಾಹಿಗಳನ್ನು ಸ್ಥಗಿತಗೊಳಿಸಿವೆ. ಇದೀಗ ಟಿಆರ್ ಪಿ ಹೆಚ್ಚಿಸುವ ಹೊಸ ಶೋ, ಧಾರವಾಹಿಗಳಿಗಾಗಿ ಪ್ರಯತ್ನ ನಡೆಸಿವೆ. ಲಾಕ್ ಡೌನ್ ಕಿರುತೆರೆಯ ಆದಾಯಕ್ಕೆ ಪೆಟ್ಟು ನೀಡಿದೆ. ಹಲವರು ಉದ್ಯೋಗ ಕಳೆದುಕೊಳ್ಳುವಂತಾಗಿದೆ.

ನಾಳೆಯಿಂದ ಶೂಟಿಂಗ್ ಆರಂಭವಾಗಲಿದ್ದು, ಮುಂದಿನ ವಾರದಿಂದ ಕಿರುತೆರೆ ಚಟುವಟಿಕೆಗಳು ಹೊಸ ಎಪಿಸೋಡ್ ಗಳೊಂದಿಗೆ ಗರಿಗೆದರಲಿವೆ. ಜೀ ಕನ್ನಡ ವಾಹಿನಿ ಈಗಾಗಲೇ ಆಂಕರ್ ಅನುಶ್ರೀ ಜತೆ ‘ಕಾಫಿ ವಿತ್ ಅನು’ ಶೋ ಮಾಡುವ ಪ್ರಕಟಣೆ ನೀಡಿದೆ. ಇದೇ ಹಾದಿಯಲ್ಲಿ ಇತರ ಚಾನೆಲ್ ಗಳೂ ಲಾಕ್ ಡೌನ್ ನ್ನು ಗುರಿಯಾಗಿಟ್ಟುಕೊಂಡು ಹೊಸ ಬಗೆಯ ಕಾರ್ಯಕ್ರಮ ನೀಡುವ ಸಾಧ‍್ಯತೆಯಿದೆ. ಏನೇ ಆದರೂ ಸರಿ, ಮತ್ತೆ ಮೊದಲಿನಂತೆ ಆರ್ಥಿಕವಾಗಿಯೂ, ಜನಪ್ರಿಯತೆಯಲ್ಲೂ ಮರಳಿ ಹಳಿಗೆ ಬರಲು ಕಿರುತೆರೆ ಹೆಣಗಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments