Webdunia - Bharat's app for daily news and videos

Install App

ಟಿಆರ್ ಪಿ ಹೆಚ್ಚಿಸುವ ಹೊಸ ಶೋಗಳಿಗೆ ಕಿರುತೆರೆ ಹುಡುಕಾಟ

Webdunia
ಭಾನುವಾರ, 24 ಮೇ 2020 (09:14 IST)
ಬೆಂಗಳೂರು: ಕೊರೋನಾದಿಂದಾಗಿ ಇಷ್ಟು ದಿನ ನೀರಸವಾಗಿದ್ದ ಕಿರುತೆರೆ ವಾಹಿನಿಗಳು ಈಗ ಮತ್ತೆ ಪುನರಾರಂಭದ ಸಂಭ್ರಮದಲ್ಲಿದೆ. ಆದರೆ ಈಗ ಟಿಆರ್ ಪಿ ಹೆಚ್ಚಿಸುವ ಹೊಸ ತಲೆನೋವು ಶುರುವಾಗಿದೆ.


ಈಗಾಗಲೇ ಕನ್ನಡದ ಬಹುತೇಕ ವಾಹಿನಿಗಳು ಟಿಆರ್ ಪಿಯಿಲ್ಲದ ಧಾರವಾಹಿಗಳನ್ನು ಸ್ಥಗಿತಗೊಳಿಸಿವೆ. ಇದೀಗ ಟಿಆರ್ ಪಿ ಹೆಚ್ಚಿಸುವ ಹೊಸ ಶೋ, ಧಾರವಾಹಿಗಳಿಗಾಗಿ ಪ್ರಯತ್ನ ನಡೆಸಿವೆ. ಲಾಕ್ ಡೌನ್ ಕಿರುತೆರೆಯ ಆದಾಯಕ್ಕೆ ಪೆಟ್ಟು ನೀಡಿದೆ. ಹಲವರು ಉದ್ಯೋಗ ಕಳೆದುಕೊಳ್ಳುವಂತಾಗಿದೆ.

ನಾಳೆಯಿಂದ ಶೂಟಿಂಗ್ ಆರಂಭವಾಗಲಿದ್ದು, ಮುಂದಿನ ವಾರದಿಂದ ಕಿರುತೆರೆ ಚಟುವಟಿಕೆಗಳು ಹೊಸ ಎಪಿಸೋಡ್ ಗಳೊಂದಿಗೆ ಗರಿಗೆದರಲಿವೆ. ಜೀ ಕನ್ನಡ ವಾಹಿನಿ ಈಗಾಗಲೇ ಆಂಕರ್ ಅನುಶ್ರೀ ಜತೆ ‘ಕಾಫಿ ವಿತ್ ಅನು’ ಶೋ ಮಾಡುವ ಪ್ರಕಟಣೆ ನೀಡಿದೆ. ಇದೇ ಹಾದಿಯಲ್ಲಿ ಇತರ ಚಾನೆಲ್ ಗಳೂ ಲಾಕ್ ಡೌನ್ ನ್ನು ಗುರಿಯಾಗಿಟ್ಟುಕೊಂಡು ಹೊಸ ಬಗೆಯ ಕಾರ್ಯಕ್ರಮ ನೀಡುವ ಸಾಧ‍್ಯತೆಯಿದೆ. ಏನೇ ಆದರೂ ಸರಿ, ಮತ್ತೆ ಮೊದಲಿನಂತೆ ಆರ್ಥಿಕವಾಗಿಯೂ, ಜನಪ್ರಿಯತೆಯಲ್ಲೂ ಮರಳಿ ಹಳಿಗೆ ಬರಲು ಕಿರುತೆರೆ ಹೆಣಗಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments