Webdunia - Bharat's app for daily news and videos

Install App

ಪ್ರಧಾನಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಲಾವಿದರಿಂದ ದೇಣಿಗೆ ಸಂಗ್ರಹ ಅಭಿಯಾನ

Webdunia
ಭಾನುವಾರ, 5 ಏಪ್ರಿಲ್ 2020 (09:25 IST)
ಬೆಂಗಳೂರು: ಕೊರೋನಾ ಎಂಬ ಮಹಾಮಾರಿ ವೈರಸ್ ನ್ನು ಹೊಡೆದೋಡಿಸಲು ಸರ್ಕಾರದ ಶ್ರಮಕ್ಕೆ ಕೈ ಜೋಡಿಸಲು ಸ್ಯಾಂಡಲ್ ವುಡ್, ಕನ್ನಡ ಕಿರುತೆರೆ ಕಲಾವಿದರು ಕೈ ಜೋಡಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ, ಸಿಎಂ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಲು ಹೊಸ ಅಭಿಯಾನ ಆರಂಭಿಸಿರುವ ಕಲಾವಿದರು ತಮ್ಮ ಸಹ ಕಲಾವಿದರಿಗೆ, ಸ್ನೇಹಿತರಿಗೆ ಚಾಲೆಂಜ್ ನೀಡುವ ಮೂಲಕ ದೇಣಿಗೆ ಸಂಗ್ರಹಿಸಲು ನೆರವಾಗುತ್ತಿದ್ದಾರೆ.

ಈಗಾಗಲೇ ಹಲವು ಕಲಾವಿದರು ಪ್ರಧಾನಿ ಅಥವಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಕೊಡುಗೆ ನೀಡಿದ್ದಾರೆ. ಕಿಂಚಿತ್ತು ಮೊತ್ತವೇ ಆದರೂ ತಮ್ಮ ಅಳಿಲು ಸೇವೆಯಿಂದ ಕೊರೋನಾ ವಿರುದ್ಧ ಹೋರಾಡಲು ನೆರವಾಗಲಿದೆ ಎಂಬುದು ಈ ಕಲಾವಿದರ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments