Webdunia - Bharat's app for daily news and videos

Install App

ಹೆಚ್ಚಿನ ಧಾರವಾಹಿಗಳನ್ನು ದಿಡೀರ್ ಸ್ಥಗಿತಗೊಳಿಸಿದ ಕನ್ನಡ ವಾಹಿನಿ

Webdunia
ಭಾನುವಾರ, 7 ಜೂನ್ 2020 (09:24 IST)
ಬೆಂಗಳೂರು: ಲಾಕ್ ಡೌನ್ ಕಾರಣದಿಂದ ಉದಯ, ಜೀ ಕನ್ನಡ, ಕಲರ್ಸ್ ವಾಹಿನಿಗಳು ಈಗಾಗಲೇ ಹೆಚ್ಚು ಟಿಆರ್ ಪಿಗಳಿಲ್ಲದ ಧಾರವಾಹಿಗಳನ್ನು ದಿಡೀರ್ ಆಗಿ ಸ್ಥಗಿತಗೊಳಿಸಿದ್ದವು.


ಈಗ ಸ್ಟಾರ್ ಸುವರ್ಣ ಸರದಿ. ಸ್ಟಾರ್ ಸುವರ್ಣ ವಾಹಿನಿ ತನ್ನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರ್ಧಕ್ಕರ್ಧ ಧಾರವಾಹಿಗಳನ್ನು ದಿಡೀರ್ ಆಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

‘ವರಲಕ್ಷ್ಮಿ ಸ್ಟೋರ್ಸ್’, ‘ಸತ್ಯಂ ಶಿವಂ ಸುದರಂ’, ಅರಮನೆ ಗಿಳಿ, ಬಯಸದೆ ಬಳಿ ಬಂದೆ ಎಂಬಿತ್ಯಾದಿ ಧಾರವಾಹಿಗಳು ಪ್ರಸಾರ ನಿಲ್ಲಿಸಲಿವೆ. ಈ ವಿಚಾರ ವೀಕ್ಷಕರಿಗೆ ನಿಜಕ್ಕೂ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments