Webdunia - Bharat's app for daily news and videos

Install App

ಧಾರವಾಹಿ ಪ್ರಿಯರಿಗೆ ಸಿಹಿ ಸುದ್ದಿ: ಮುಂದಿನ ವಾರದಿಂದ ಹೊಸ ಕಂತುಗಳು ಶುರು

Webdunia
ಸೋಮವಾರ, 25 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿದ್ದರಿಂದ ಧಾರವಾಹಿಗಳ ಹೊಸ ಕಂತುಗಳ ಪ್ರಸಾರ ನೋಡಲು ಸಾಧ‍್ಯವಾಗದೇ ಬೇಸರದಲ್ಲಿದ್ದ ವೀಕ್ಷಕರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ.


ಇಂದಿನಿಂದ ಕಿರುತೆರೆ ಚಟುವಟಿಕೆಗಳು ಗರಿಗೆದರಲಿದ್ದು, ಷರತ್ತಿನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಸರ್ಕಾರ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿರುವುದರಿಂದ ಇಂದಿನಿಂದ ಬಹುತೇಕ ಧಾರವಾಹಿ ತಂಡಗಳೂ ಚಿತ್ರೀಕರಣ ಶುರು ಮಾಡಲಿವೆ.

ಮುಂದಿನ ವಾರದಿಂದ ಅಂದರೆ ಜೂನ್ 1 ರಿಂದ ಧಾರವಾಹಿಗಳ ಹೊಸ ಕಂತುಗಳ ಪ್ರಸಾರ ಆರಂಭವಾಗಲಿದೆ. ಈ ಬಗ್ಗೆ ಈಗಾಗಲೇ ಜೀ ಕನ್ನಡ, ಕಲರ್ಸ್ ವಾಹಿನಿ ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments