Webdunia - Bharat's app for daily news and videos

Install App

ಈ ವಾರ ಕಳೆದರೆ ಕಿರುತೆರೆಯೂ ಬರಿದಾಗಲಿದೆ!

Webdunia
ಮಂಗಳವಾರ, 18 ಮೇ 2021 (12:31 IST)
ಬೆಂಗಳೂರು: ಲಾಕ್ ಡೌನ್ ಆಗುತ್ತದೆಂದು ಮೊದಲೇ ಊಹಿಸಿದ್ದ ಕಿರುತೆರೆ ವಾಹಿನಿಗಳು ಆದಷ್ಟು ಬ್ಯಾಂಕಿಂಗ್ ಎಪಿಸೋಡ್ ಗಳ ಮೂಲಕ ತಮ್ಮ ದೈನಂದಿನ ಕಾರ್ಯಕ್ರಮಗಳನ್ನು ಇದುವರೆಗೆ ನಡೆಸುತ್ತಲೇ ಬಂದಿದ್ದಾರೆ.


ಆದರೆ ಹೆಚ್ಚಿನ ವಾಹಿನಿಗಳ ಬ್ಯಾಂಕಿಂಗ್ ಎಪಿಸೋಡ್ ಗಳು ಈ ವಾರ ಮುಗಿದೇ ಹೋಗುತ್ತದೆ. ಮುಂದಿನ ವಾರದಿಂದ ಲಾಕ್ ಡೌನ್ ಮುಕ್ತಾಯವಾಗದೇ ಹೋದರೆ ಕಿರುತೆರೆ ಬರಿದಾಗಲಿದೆ.

ಮುಂದಿನ ವಾರದಿಂದ ಧಾರವಾಹಿಗಳ ಹೊಸ ಎಪಿಸೋಡ್ ಗಳು ಪ್ರಸಾರವಾಗದು. ಹೀಗಾಗಿ ಮತ್ತೆ ಹಳೆಯ ಎಪಿಸೋಡ್ ಗಳ ಮರುಪ್ರಸಾರವಾಗಲಿದೆ. ಇದು ಟಿಆರ್ ಪಿ ಮೇಲೆ ಭಾರೀ ಪ್ರಮಾಣ ಬೀರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಮುಂದಿನ ಸುದ್ದಿ
Show comments