Webdunia - Bharat's app for daily news and videos

Install App

ಇನ್ನೇನು ಶುರುವಾಯ್ತು ಅಂದಾಗ ಬಾಗಿಲು ಹಾಕಿದ ಕಿರುತೆರೆ ಕಾರ್ಯಕ್ರಮಗಳು

Webdunia
ಶನಿವಾರ, 18 ಜುಲೈ 2020 (09:42 IST)
ಬೆಂಗಳೂರು: ಲಾಕ್ ಡೌನ್ ಮುಗಿದು ಈಗಷ್ಟೇ ಧಾರವಾಹಿಗಳು ಶುರುವಾಗಿದ್ದವು. ರಿಯಾಲಿಟಿ ಶೋಗಳು ಪುನರಾರಂಭಕ್ಕೆ ಸಿದ್ಧತೆ ನಡೆಸಿದ್ದವು. ಆಗಲೇ ಮತ್ತೆ ಲಾಕ್ ಡೌನ್ ಬರೆ ಕಿರುತೆರೆ ವಾಹಿನಿಯನ್ನು ಹೈರಾಣಾಗಿಸಿದೆ.


ಜೀ ಕನ್ನಡದಲ್ಲಿ ಈ ವಾರದಿಂದ ಸರಿಗಮಪ ಶೋ ಪುನರಾರಂಭಗೊಳ್ಳುತ್ತಿದೆ. ಆದರೆ ಈಗ ಮತ್ತೆ ಲಾಕ್ ಡೌನ್ ಆಗಿದ್ದು ಮುಂದಿನ ಎಪಿಸೋಡ್ ಗಳ ಚಿತ್ರೀಕರಣಕ್ಕೆ ತೊಂದರೆಯಾಗಿದೆ.

ಕಲರ್ಸ್ ವಾಹಿನಿ ನಮ್ಮನೆ ಯುವರಾಣಿ ಧಾರವಾಹಿ ತಂಡ ಈಗಾಗಲೇ ಇನ್ನು ಮುಂದಿನ ಎಪಿಸೋಡ್ ಗಳನ್ನು ಲಾಕ್ ಡೌನ್ ಮುಗಿದ ಮೇಲೆ ನೋಡಬಹುದು ಎಂದು ಪ್ರಕಟಣೆ ನೀಡಿದೆ. ಈ ವಾಹಿನಿಯ ರಿಯಾಲಿಟಿ ಶೋಗಳು ಯಾವುದೂ ಆರಂಭವೇ ಆಗಿರಲಿಲ್ಲ. ಆದರೆ ಇದೀಗ ಪುನರಾರಂಭಕ್ಕೆ ಸಿದ್ಧತೆ ನಡೆಸಿದ್ದ ಕಿರುತೆರೆ ವಾಹಿನಿಗಳಿಗೆ ಈ ಲಾಕ್ ಡೌನ್ ಮತ್ತೊಂದು ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments