Webdunia - Bharat's app for daily news and videos

Install App

ಕನ್ನಡ ಕೋಟ್ಯಾಧಿಪತಿಯಲ್ಲಿ ಸ್ಪರ್ಧಿಸಿದ್ದ ಕಾಮಿಡಿ ಕಲಾವಿದನಿಗೆ ಸಿಕ್ಕ ಭರ್ಜರಿ ಅವಕಾಶ!

Webdunia
ಶುಕ್ರವಾರ, 6 ಸೆಪ್ಟಂಬರ್ 2019 (08:58 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಆಡಿ 12 ಲಕ್ಷ ರೂ. ಗೆದ್ದಿದ್ದ ಎಂಬಿ ಹೊಸಳ್ಳಿ ಎಂಬ ಕಾಮಿಡಿ ಕಲಾವಿದನಿಗೆ ಈಗ ಕಲರ್ಸ್ ವಾಹಿನಿ ಅವಕಾಶ ಕೊಟ್ಟಿದೆ.


ತನ್ನದೇ ಮನೆ ಕಟ್ಟಿಕೊಳ್ಳುವ ಕನಸು ಹೊತ್ತು ಕೋಟ್ಯಾಧಿಪತಿ ಆಡಿದ್ದ ಎಂಬಿ ಹೊಸಳ್ಳಿ ತಾನು ಹಾಸ್ಯ ಕಲಾವಿದ. ತನಗೊಂದು ಅವಕಾಶ ಸಿಕ್ಕರೆ ತನ್ನ ಪ್ರತಿಭೆಯನ್ನು ಸಾಬೀತು ಮಾಡುವುದಾಗಿ ಪುನೀತ್ ರಾಜ್ ಕುಮಾರ್ ಎದುರು ಹೇಳಿಕೊಳ್ಳುತ್ತಾರೆ.

ಇದೀಗ ಎಂಬಿ ಹೊಸಳ್ಳಿಗೆ ಕಲರ್ಸ್ ವಾಹಿನಿ ತನ್ನ ಕಾಮಿಡಿ ಕಂಪನಿ ಕಾರ್ಯಕ್ರಮದಲ್ಲಿ ತನ್ನ ಪ್ರತಿಭೆ ತೋರ್ಪಡಿಸಲು ಅವಕಾಶ ಮಾಡಿಕೊಟ್ಟಿದೆ. ಎಂಬಿ ಹೊಸಳ್ಳಿ ಎಂತಹಾ ಕಲಾವಿದ ಎಂಬುದು ಈ ವಾರದ ಕಾಮಿಡಿ ಕಂಪನಿ ಕಾರ್ಯಕ್ರಮದಲ್ಲಿ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments